ಪ್ರೇಯಸಿಗೆ ಉಡುಗೊರೆ ನೀಡಲು ಕೆಮರಾ ಕದಿಯುತ್ತಿದ್ದ


Team Udayavani, Dec 9, 2018, 6:20 AM IST

4.jpg

ಪ್ರೇಯಸಿಗೆ ದುಬಾರಿ ಉಡುಗೊರೆಗಳನ್ನು ನೀಡುವ ಸಲುವಾಗಿ ಮನೆಯಲ್ಲಿ ಸುಳ್ಳು ಹೇಳಿ ಹಣ ಪಡೆಯುವ ಯುವಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅದು ಸಾಲದು ಎಂದು ಕಳ್ಳತನ, ವಂಚನೆಗಿಳಿಯುವ ಯುವಕರ ಬಗ್ಗೆಯೂ ನಾವು ಆಗಾಗ ಓದುತ್ತಿರುತ್ತೇವೆ. ಅದರಂತೆಯೇ, ಅಪ್ರಾಪ್ತ ವಯಸ್ಸಿನ ಗರ್ಲ್ಫ್ರೆಂಡ್‌ಗೆ ದುಬಾರಿ ಉಡುಗೊರೆ ಕೊಡುವ ಸಲುವಾಗಿ ಕೆಮರಾಗಳನ್ನು ಕದಿಯುತ್ತಿದ್ದ 22 ವರ್ಷ ವಯಸ್ಸಿನ ಯುವಕ ಆಕಾಶ್‌ ಭಿಸೆಯನ್ನು ಪೊಲೀಸರು ಬಂಧಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಡಿಪ್ಲೊಮಾ ಓದಿರುವ ಆಕಾಶ್‌, ಛಾಯಾಚಿತ್ರಗ್ರಾಹಕನಾಗಿ ಸಂಪಾದನೆ ಮಾಡುತ್ತಿದ್ದಾನೆ. ಈತ ಪ್ರತ್ಯೇಕ ಇಬ್ಬರು ಬಾಡಿಗೆದಾರರಿಂದ 5 ಕೆಮರಾಗಳನ್ನು ಕದ್ದಿದ್ದ. ಪರಿಶೀಲನೆ ನಡೆಸಿದಾಗ 5 ಕೆಮರಾಗಳು, 8 ಲೆನ್ಸ್‌ಗಳು ದೊರೆತವು.

ಇವುಗಳ ಅಂದಾಜು ಬೆಲೆ 26 ಲಕ್ಷ ರೂ.ಗಳು. ಈತ ತನ್ನ ಗೆಳತಿಗೆ ಬೈಕು, ಚಿನ್ನದ ಸರ, ಉಂಗುರಗಳು ಮುಂತಾದ ಬೆಲೆಬಾಳುವ ವಸ್ತುಗಳನ್ನು ನೀಡಿದ್ದಾನೆ. ಅಲ್ಲದೇ 15,000 ರೂ. ತೆರುವಂತಹ ದುಬಾರಿ ಹೊಟೇಲ್‌ಗ‌ಳಿಗೆ ಊಟಕ್ಕೆ ಕರೆದೊಯ್ದಿದ್ದಾನೆ. ಇಷ್ಟಾದರೂ ಬಾಲಕಿಯ ಹೆತ್ತವರು ಬಾಲಕಿಯನ್ನು ಉಡುಗೊರೆಗಳ ಕುರಿತು ಪ್ರಶ್ನೆ ಮಾಡಿಲ್ಲ ಎಂಬುದೇ ಸೋಜಿಗ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.