ಕಾರಿಗೆ ಬೈಕ್ ಸವರಿತೆಂಬ ಕಾರಣಕ್ಕೆ ಸವಾರನನ್ನು ಗುಂಡಿಕ್ಕಿ ಕೊಂದರು
Team Udayavani, Dec 10, 2018, 11:42 AM IST
ಹೊಸದಿಲ್ಲಿ : ಕಾರಿಗೆ ಬೈಕ್ ಸವರಿತೆಂಬ ಕಾರಣಕ್ಕೆ ಉಂಟಾದ ಜಗಳದ ಪರಾಕಾಷ್ಠೆಯಲ್ಲಿ ಬೈಕ್ ಸವಾರನನ್ನು ಗುಂಡಿಕ್ಕಿ ಕೊಲ್ಲಲಾದ ಘಟನೆ ಇಲ್ಲಿನ ಮಯೂರ್ ವಿಹಾರ್ ಫಾಸೆಲ್ ಪಾಂಡವ ನಗರದ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ನಡೆದಿದೆ.
ರಸ್ತೆ ಅಕ್ರೋಶದಲ್ಲಿ ಕೊಲ್ಲಲ್ಪಟ್ಟ ಬೈಕ ಸವಾರನನ್ನು ಯೋಗೇಶ್ ಎಂದು ಗುರುತಿಸಲಾಗಿದೆ. 20ರ ಹರೆಯದ ಈತ ಸಾಮಾನು ಖರೀದಿಸಲೆಂದು ಸ್ಟೋರ್ಗೆ ಹೋಗಿದ್ದ. ಬೈಕ್ ಪಾರ್ಕ್ ಮಾಡುವಾಗ ಅದು ಆರೋಪಿ ಕೊಲೆಗಾರನ ಕಾರಿಗೆ ಸವರಿತು.
ಪರಿಣಾಮವಾಗಿ ಮಾತಿನ ಜಗಳ ಉಂಟಾಯಿತು. ಜಗಳದ ಪರಾಕಾಷ್ಠೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಯೋಗೇಶ್ನನ್ನು ಗುಂಡಿಕ್ಕಿ ಕೊಂದು ಕೂಡಲೇ ಅಲ್ಲಿಂದ ಪರಾರಿಯಾದರು.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಂತೆಯೇ ಈ ಘಟನೆಯ ದೃಶ್ಯಾವಳಿಗಾಗಿ ಈ ಪ್ರದೇಶದಲ್ಲಿನ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?