ಮಾನವ ಹಕ್ಕು ದಿನ : ಕಾಶ್ಮೀರ ಬಂದ್; ಜನಜೀವನ ಅಸ್ತವ್ಯಸ್ತ
Team Udayavani, Dec 10, 2018, 12:24 PM IST
ಶ್ರೀನಗರ : ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರತಿಭಟಿಸಿ ಪ್ರತ್ಯೇಕತಾವಾದಿ ನಾಯಕರು ನೀಡಿರುವ ಬಂದ್ ಕರೆ ಪ್ರಯುಕ್ತ ಕಾಶ್ಮೀರದಲ್ಲಿ ಇಂದು ಸೋಮವಾರ ಸಾಮಾನ್ಯ ಜನಜೀವನ ಬಾಧಿತವಾಗಿದೆ.
ಶ್ರೀನಗರದಲ್ಲಿನ ಹೆಚ್ಚಿನ ಅಂಗಡಿಗಳು, ಮುಂಗಟ್ಟುಗಳು, ಪೆಟ್ರೋಲ್ ಸ್ಟೇಶನ್ಗಳು ಮುಚ್ಚಿವೆ. ಮಾನವ ಹಕ್ಕುಗಳ ದಿನದಂದೇ ಪ್ರತ್ಯೇಕತಾವಾದಿ ನಾಯಕರು ಬಂದ್ ಕರೆ ನೀಡಿದ್ದಾರೆ.
ಬಂದ್ನಿಂದಾಗಿ ಇಂದು ಸಾರ್ವಜನಿಕ ಸಾರಿಗೆ ಬಾಧಿತವಾಯಿತು. ಖಾಸಗಿ ಕಾರುಗಳು ಮತ್ತು ಆಟೋ ರಿಕ್ಷಾಗಳು ಸಂಚರಿಸುತ್ತಿವೆ. ಕಾಶ್ಮೀರ ಕಣಿವೆಯ ಇತರ ಜಿಲ್ಲೆಗಳಲ್ಲಿಯೂ ಬಂದ್ ನಡೆದಿರುವ ವರದಿಗಳು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ