ಮತಗಟ್ಟೆ ಸಮೀಕ್ಷೆಗೆ ವ್ಯತಿರಿಕ್ತ ಫಲಿತಾಂಶ ಬಂದರೆ ಇವಿಎಂ ಕಾರಣ: ಆಜಂ
Team Udayavani, Dec 11, 2018, 12:13 PM IST
ಹೊಸದಿಲ್ಲಿ : ಪಂಚರಾಜ್ಯ ಚುನಾವಣೆಗಳ ಫಲಿತಾಂಶಗಳು ಮತಗಟ್ಟೆ ಸಮೀಕ್ಷೆಗಳ ಪ್ರಕಾರ ಬಾರದೇ ಹೋದಲ್ಲಿ ಅದಕ್ಕೆ ಇವಿಎಂ ಗಳೇ ಕಾರಣ ಎಂದು ದೂರಬೇಕಾಗುವುದು ಎಂದು ಹಿರಿಯ ರಾಜಕಾರಣಿ ಆಜಂ ಖಾನ್ ಹೇಳಿದ್ದಾರೆ.
ಕಾಂಗ್ರೆಸ್ ಸಹಿತ ಅನೇಕ ರಾಜಕೀಯ ಪಕ್ಷಗಳು ಈ ಹಿಂದೆ ತಾವು ಸೋತಾಗಲೆಲ್ಲ ಇಲೆಕ್ಟ್ರಾನಿಕ್ ವೋಟಿಂಗ್ ಮಶೀನ್ಗಳ ತಿರುಚಿವಿಕೆಯೇ ಅದಕ್ಕೆ ಕಾರಣವೆಂದು ದೂರಿದ್ದವಲ್ಲದೆ ಮತಪತ್ರ ಬಳಕೆಯನ್ನು ಮತ್ತೆ ಜಾರಿಗೆ ತರಬೇಕೆಂದು ಹಲವು ಸ್ತರಗಳಲ್ಲಿ ಒತ್ತಾಯಿಸಿದ್ದವು.
ಈಗ ಮತ್ತೆ ಪುನಃ ಇವಿಎಂ ಗಳನ್ನು ವಿವಾದಕ್ಕೆ ಎಳೆದು ತರುವ ಯತ್ನ ನಡೆದಿದ್ದು ಆಜಂ ಖಾನ್ ಅವರು ಮತಗಟ್ಟೆ ಸಮೀಕ್ಷೆಗಿಂತ ವ್ಯತಿರಿಕ್ತ ಫಲಿತಾಂಶ ಬಂದರೆ ಅದಕ್ಕೆ ಇವಿಎಂ ಗಳೇ ಕಾರಣವೆಂದು ಹೇಳಬೇಕಾಗುವುದು ಎಂದು ವಿವಾದ ಸೃಷ್ಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ