ಅಭಿವೃದ್ಧಿ ಮರೆತು ರಾಮ ಮಂದಿರಕ್ಕೆ ಗಮನ ಹರಿಸಿದ್ದೇ ಸೋಲಿಗೆ ಕಾರಣ !
Team Udayavani, Dec 11, 2018, 3:07 PM IST
ಪುಣೆ:ಅಭಿವೃದ್ಧಿ ಕುರಿತು ಗಮನ ಹರಿಸುವುದನ್ನು ಬಿಟ್ಟು,ರಾಮ ಮಂದಿರಕ್ಕೆ ಗಮನ ನೀಡಿದ್ದರಿಂದ ನಮಗೆ ಸೋಲಾಗಿದೆ ಎಂದು ಬಿಜೆಪಿ ರಾಜ್ಯ ಸಭಾ ಸದಸ್ಯ ಸಂಜಯ್ ಕಾಕಡೆ ಪಕ್ಷ ಇಕ್ಕಟ್ಟಿಗೆ ಸಿಲುಕುವ ಹೇಳಿಕೆ ನೀಡಿದ್ದಾರೆ.
ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಪಕ್ಷಕ್ಕೆ ಹಿನ್ನಡೆ ಆದ ಬಗ್ಗೆ ಪ್ರತಿಕ್ರಿಯಿಸಿದ ಕಾಕಡೆ ಅವರು ನಾವು ರಾಮ ಮಂದಿರ,ಪ್ರತಿಮೆ ಮತ್ತು ಹೆಸರು ಬದಲಾವಣೆಯತ್ತ ಗಮನ ಹರಿಸಿದ ಕಾರಣ ಸೋಲಾಗಿದೆ ಎಂದರು.
ಇದೇ ವೇಳೆ ಛತ್ತೀಸ್ಗಢದ ಸೋಲು ಮೊದಲೇ ತಿಳಿದಿತ್ತು ಆದರೆ ಮಧ್ಯಪ್ರದೇಶದಲ್ಲಿನ ಬೆಳವಣಿಗೆ ಅಚ್ಚರಿ ತಂದಿದೆ ಎಂದರು.
ಕಾಕಡೆ ಈ ಹಿಂದೆ ಗುಜರಾತ್ ಚುನಾವಣಾ ಫಲಿತಾಂಶ ವೇಳೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ