ಪಂಚರಾಜ್ಯ ಫಲಿತಾಂಶ ಬಿಜೆಪಿಗೆ ಆತ್ಮಾವಕಲೋಕನದ ಸಂದೇಶ: ಶಿವ ಸೇನೆ
Team Udayavani, Dec 11, 2018, 3:29 PM IST
ಹೊಸದಿಲ್ಲಿ : ‘ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಿಜೆಪಿಗೆ ಆತ್ಮಾವಕಲೋಕನ ಕೈಗೊಳ್ಳಬೇಕಾದ ಸ್ಪಷ್ಟ ಸಂದೇಶವನ್ನು ರವಾನಿಸಿದೆ’ ಎಂದು ಶಿವಸೇನೆ ಕಟುವಾಗಿ ಹೇಳಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವ ಸೇನೆ ವಕ್ತಾರ, ಪಕ್ಷದ ರಾಜ್ಯ ಸಭಾ ಸದಸ್ಯ ಸಂಜಯ್ ರಾವತ್ ಅವರು ‘ಪಂಚರಾಜ್ಯ ಚುನಾವಣಾ ಫಲಿತಾಂಶದ ಮೂಲಕ ಬಿಜೆಪಿಯ ವಿಜಯ ರಥವನ್ನು ತಡೆಯಲಾಗಿರುವುದು ಸ್ಪಷ್ಟವಿದೆ’ ಎಂದು ಹೇಳಿದರು.
‘ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಆಳುವ ಮೈತ್ರಿಕೂಟವು ಪಂಚರಾಜ್ಯ ಚುನಾವಣಾ ಫಲಿತಾಂಶಗಳ ಬಗ್ಗೆ ಆತ್ಮಾವಲೋಕನ ಮಾಡಬೇಕಾಗಿದೆ. ಅಂತಹ ಸ್ಪಷ್ಟ ಸಂದೇಶವನ್ನು ಮತದಾರರು ನೀಡಿದ್ದಾರೆ’ ಎಂದು ರಾವತ್ ಹೇಳಿದರು.
ಶಿವ ಸೇನೆ ಕೇಂದ್ರದಲ್ಲಿನ ಎನ್ಡಿಎ ಕೂಟದ ಮಿತ್ರ ಪಕ್ಷನಾಗಿರುವ ಹೊರತಾಗಿರುವ ಮಹಾರಾಷ್ಟ್ರದಲ್ಲಿ ಆಳುವ ಬಿಜೆಪಿಯೊಂದಿಗಿನ ಅದರ ಸಂಬಂಧ ಹಳಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ