ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ತರೂರ್ ಮಾನಹಾನಿ ದಾವೆ
Team Udayavani, Dec 11, 2018, 4:01 PM IST
ತಿರುವನಂತಪುರ : ಪತ್ನಿ ಸುನಂದಾ ಪುಷ್ಕರ್ ಸಾವಿನ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿರುವರೆನ್ನಲಾದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಮಾನಹಾನಿ ದಾವೆಯನ್ನು ಹೂಡಿದ್ದಾರೆ.
ಕೇಂದ್ರ ಕಾನೂನು ಮತ್ತು ಐಟಿ ಸಚಿವರಾಗಿರುವ ಪ್ರಸಾದ್ ಅವರು ತರೂರ್ ಅವರನ್ನು “ಕೊಲೆ ಆರೋಪಿ’ ಎಂದು ಕೆರೆದಿದ್ದರು. ಈ ಹೇಳಿಕೆಗೆ ನಿಶ್ಶರ್ತ ಕ್ಷಮೆಯಾಚಿಸುವಂತೆ ತರೂರ್ ಅವರು ಪ್ರಸಾದ್ ಅವರಿಗೆ ಈ ಮೊದಲು ಲೀಗಲ್ ನೊಟೀಸ್ ಕಳುಹಿಸಿದ್ದರು.
ಸಚಿವ ಪ್ರಸಾದ್ ವಿರುದ್ಧ ಶಶಿ ತರೂರ್ ಅವರು ತಿರುವನಂತಪುರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್