ಏಕತಾ ಪ್ರತಿಮೆ ಸಮೀಪ ಅತಿಥಿ ಗೃಹ: ರಾಜ್ಯಗಳಿಗೆ ಗುಜರಾತ್ ಮನವಿ
Team Udayavani, Dec 11, 2018, 5:03 PM IST
ಕೋಲ್ಕತ : ದಿನಕ್ಕೆ ಸುಮಾರು 30,000 ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಗುಜರಾತ್ನಲ್ಲಿನ ಸರ್ದಾರ್ ವಲಭ ಭಾಯಿ ಪಟೇಲ್ ಅವರ ಏಕತಾ ಪ್ರತಿಮೆ ತಾಣ ಸಮೀಪ ಅತಿಥಿ ಗೃಹಗಳನ್ನು ನಿರ್ಮಿಸುವಂತೆ ಗುಜರಾತ್ ಸರಕಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ವಿನಂತಿಸಿದೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಗುಜರಾತ್ನ ಶಿಕ್ಷಣ, ಕಾನೂನು, ನ್ಯಾಯ ಮತ್ತು ಪೌರ ವಾಯುಯಾನ ಸಚಿವ ಭೂಪೇಂದ್ರ ಸಿನ್ಹಾ ಚುದಾಸಮ ಅವರು ಕೆಲವು ರಾಜ್ಯಗಳು ಈಗಾಗಲೇ ಏಕತಾ ಪ್ರತಿಮೆ ತಾಣಕ್ಕೆ ಸಮೀಪ ತಮ್ಮ ಅತಿಥಿ ಗೃಹ ನಿರ್ಮಿಸುವ ಆಸಕ್ತಿ ತೋರಿವೆ ಎಂದು ಹೇಳಿದರು.
ಗುಜರಾತ್ನ ನರ್ಮದಾ ಜಿಲ್ಲೆಯಯಲ್ಲಿ 3,000 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸರ್ದಾರ್ ಪಟೇಲ್ ಅವರು 180 ಅಡಿಯ, ವಿಶ್ವದ ಅತೀ ಎತ್ತರದ ಪ್ರತಿಮೆಯು ಪ್ರವಾಸಿಗರಆಕರ್ಷಣೆಯ ಕೇಂದ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ