ಛತ್ತೀಸ್ಗಢ ಕಾಂಗ್ರೆಸ್ ಸರಕಾರದಿಂದ ಮಹಾನದಿ ವಿವಾದ ಪರಿಹಾರ?
Team Udayavani, Dec 12, 2018, 12:02 PM IST
ಭುವನೇಶ್ವರ : ಛತ್ತೀಸ್ಗಢದಲ್ಲಿ ಅಧಿಕಾರಕ್ಕೆ ಬರಲಿರುವ ನೂನತ ಕಾಂಗ್ರೆಸ್ ಸರಕಾರದಿಂದಾಗಿ ಆ ರಾಜ್ಯದೊಂದಿಗಿನ ಮಹಾನದಿ ಜಲ ವಿವಾದವು ಬೇಗನೆ ಪರಿಹಾರ ಕಂಡೀತು ಎಂಬ ಆಶಾವಾದವನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಒಡಿಶಾ ಪ್ರದೇಶ್ ಕಾಂಗ್ರೆಸ್ ಸಮಿತಿ ಕೂ ಇಂದು ಹೇಳಿಕೆಯೊಂದನ್ನು ಹೊರಡಿಸಿ ಛತ್ತೀಸ್ಗಢದೊಂದಿಗೆ ಮಹಾನದಿ ಜಲವಿವಾದಕ್ಕೆ ಏನಾದರೊಂದು ಪರಿಹಾರ ಲಭಿಸಬಹುದು ಎಂದು ಹೇಳಿತು.
ಛತ್ತೀಸ್ಗಢ ವು ಮಹಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಕೆಲವೊಂದು ಯೋಜನೆಗಳು ಒಡಿಶಾ ಗೆ ಮಹಾನದಿ ನೀರು ಹರಿಯುವುದನ್ನು ತಡೆಯುತ್ತವೆ ಎಂದು ಒಡಿಶಾ ಆರೋಪಿಸುತ್ತಾ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ