ರೈತ ವಿರೋಧಿ ನೀತಿಯಿಂದಾಗಿ 3 ರಾಜ್ಯಗಳಲ್ಲಿ ಬಿಜೆಪಿ ಸೋಲು: ಕಾಂಗ್ರೆಸ್
Team Udayavani, Dec 12, 2018, 4:37 PM IST
ಭುವನೇಶ್ವರ : ರೈತ ವಿರೋಧಿ ನೀತಿಯಿಂದಾಗಿಯೇ ಬಿಜೆಪಿ ಪಂಚ ರಾಜ್ಯ ಚುನಾವಣೆಯಲ್ಲಿ ಸೋಲುಂಡಿದೆ: ರೈತರ ಸಮಸ್ಯೆಗೆ ಸ್ಪಂದಿಸುವಲ್ಲಿ ವಿಫಲವಾಗಿರುವ ಒಡಿಶಾದಲ್ಲಿನ ಆಳುವ ಬಿಜೆಡಿ ಸರಕಾರಕ್ಕೆ ಕೂಡ ಇದೇ ಗತಿ ಆಗಲಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಎಚ್ಚರಿಕೆ ನೀಡಿದೆ.
ಕಾಂಗ್ರೆಸ್ ಪಕ್ಷ ಇಂದು ಬುಧವಾರ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಹೊಸ ಸರಕಾರ ರಚಿಸುವ ಸಿದ್ಧತೆಯಲ್ಲಿದೆ.
ಇಂದಿಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಒಡಿಶಾ ಪಿಸಿಸಿ ಅಧ್ಯಕ್ಷ ನಿರಂಜನ್ ಪಟ್ನಾಯಕ್ ಅವರು, ಕಾಂಗ್ರೆಸ್ ಜಯಿಸಿರುವ ಮೂರು ರಾಜ್ಯಗಳಲ್ಲಿ ರೈತರ ಸಮಸ್ಯೆಯೇ ಮುಖ್ಯವಾಗಿತ್ತು; ಅಂತೆಯೇ ಮತದಾನದಲ್ಲಿ ಅದು ಪ್ರಮುಖ ಪಾತ್ರ ವಹಿಸಿತು ಎಂದು ನಿರಂಜನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ