ಕರ್ತಾರ್ಪುರ್ ಕಾರಿಡಾರ್ : 4 ಕಿ.ಮೀ. ರಸ್ತೆ ನಿರ್ಮಿಸುವ ಭಾರತ
Team Udayavani, Dec 13, 2018, 3:20 PM IST
ಹೊಸದಿಲ್ಲಿ : ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಭಾರತ ಗುರ್ದಾಸ್ಪುರ ಜಿಲ್ಲೆಯ ದೇರಾ ಬಾಬಾ ನಾನಕ್ ನಿಂದ ಪಾಕಿಸ್ಥಾನಕ್ಕೆ ತಾಗಿಕೊಂಡಿರುವ ಪಂಜಾಬ್ ಅಂತಾರಾಷ್ಟ್ರೀಯ ಗಡಿಯ ವರೆಗಿನ ನಾಲ್ಕು ಕಿ.ಮೀ. ರಸ್ತೆಯನ್ನು ನಿರ್ಮಿಸಲಿದೆ.
ದೀರ್ಘಕಾಲದಿಂದ ಕಾಯಲಾಗುತ್ತಿರುವ ಈ ಕಾರಿಡಾರ್ ಪಾಕಿಸ್ಥಾನದ ಕರ್ತಾರ್ಪುರ್ ನಲ್ಲಿನ ದರ್ಬಾರ್ ಸಾಹಿಬ್ ಅನ್ನು ಭಾರತದಲ್ಲಿನ ದೇರಾ ಬಾಬಾ ನಾನಕ್ ಗುರುದ್ವಾರದೊಂದಿಗೆ ಜೋಡಿಸಲಿದೆ.
ಈ ವಿಷಯವನ್ನು ಇಂದು ಕೇಂದ್ರ ಸಹಾಯಕ ಹೆದ್ದಾರಿ ಸಚಿವ ಮನ್ಸುಖ್ ಎಲ್ ಮಾಂಡವೀಯ ಅವರು ಲೋಕಸಭೆಗೆ ಲಿಖೀತ ಉತ್ತರದಲ್ಲಿ ತಿಳಿಸಿದರು.
ಭಾರತದ ಕಡೆಯಿಂದ ಆಗಲಿರುವ ಕಾಮಗಾರಿಗೆ ಕಳೆದ ನ.26ರಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಶಿಲಾನ್ಯಾಸ ನೇರವೇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?