ಕೇರಳದಲ್ಲಿ ಬಿಜೆಪಿ ಹರತಾಳ : ಸಾಮಾನ್ಯ ಜನಜೀವನ ಬಾಧಿತ
Team Udayavani, Dec 14, 2018, 3:20 PM IST
ತಿರುವನಂತಪುರ : ಇಂದು ಶುಕ್ರವಾರ ಬೆಳಗ್ಗಿನಿಂದ ಸಂಜೆಯ ತನಕದ ರಾಜ್ಯಾದ್ಯಂತದ ಹರತಾಳಕ್ಕೆ ಬಿಜೆಪಿ ನೀಡಿದ ಕರೆಯಿಂದಾಗಿ ಜನಜೀವನ ಬಾಧಿತವಾಯಿತು.
ರಾಜ್ಯ ಸಾರಿಗೆ ಮತ್ತು ಖಾಸಗಿ ಬಸ್ಸುಗಳು ಇಂದು ಬಹುತೇಕ ರಸ್ತೆಗಿಳಿಯಲಿಲ್ಲ. ಅಂಗಡಿ, ಮುಂಗಟ್ಟು, ಹೊಟೇಲುಗಳು ಕೂಡ ಮುಚ್ಚಿದ್ದವು.
ಶಬರಿಮಲೆ ವಿಷಯದಲ್ಲಿ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನಾ ತಾಣಕ್ಕೆ ಸಮೀಪ ನಿನ್ನೆ ಗುರುವಾರ 55ರ ಹರೆಯದ ವೇಣುಗೋಪಾಲನ್ ನಾಯರ್ ಆತ್ಮಾಹುತಿ ಮಾಡಿಕೊಂಡದ್ದನ್ನು ಅನುಸರಿಸಿ ಬಿಜೆಪಿ ಇಂದು ರಾಜ್ಯಾದ್ಯಂತದ ಹರತಾಳಕ್ಕೆ ಕರೆನೀಡಿತ್ತು.
ಶಬರಿಮಲೆ ವಿಷಯದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯ ಸರಕಾರ ಉದ್ಧಟತನ ತೋರಿಸುತ್ತಿರುವುದನ್ನು ಪ್ರತಿಭಟಿಸಿ ವೇಣುಗೋಪಾಲನ್ ನಾಯರ್ ಆತ್ಮಾಹುತಿ ಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ