ಕಾರ್‌ ಸೆಕ್ಸ್‌ ರ‍್ಯಾಕೆಟ್‌ ಭೇದಿಸಿದ ನಾಗಪುರ ಪೊಲೀಸರು!


Team Udayavani, Dec 16, 2018, 3:43 PM IST

1-ttte.jpg

ನಾಗಪುರ: ಈತನಕ ನೀವು ಹೊಟೇಲ್‌ಗ‌ಳಲ್ಲಿ ಅಥವಾ ಕಟ್ಟಡಗಳಲ್ಲಿ ನಡೆಯುತ್ತಿರುವ ಸೆಕ್ಸ್‌ ರ್ಯಾಕೆಟ್‌ಗಳ ಬಗ್ಗೆ ಕೇಳಿರುವಿರಿ. ಆದರೆ, ನಾಗಪುರದ ಅಪರಾಧ ಶಾಖೆ ಪೊಲೀಸರು ಕಾರಿನಲ್ಲಿ ನಡೆಯುತ್ತಿದ್ದ ಸೆಕ್ಸ್‌ ರ‍್ಯಾಕೆಟ್‌ವೊಂದನ್ನು ಬಹಿರಂಗಪಡಿಸಿ ಅಸಾಮಾನ್ಯ ಘಟನೆಯೊಂದನ್ನು ಬೆಳಕಿಗೆ ತಂದಿದ್ದಾರೆ.

 ಈ ಘಟನೆಗೆ ಸಂಬಂಧಿಸಿದಂತೆ ಎರಡು ಏಜೆಂಟ್‌ಗಳನ್ನು ಮತ್ತು ಓರ್ವ ಹುಡುಗಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿಗಳು ದೇಹ ವ್ಯಾಪಾರ ದಂಧೆ  ನಡೆಸಲು ಕಾರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಕಾರಿನಲ್ಲಿ ಸೆಕ್ಸ್‌ ರ‍್ಯಾಕೆಟ್‌ ನಡೆಯುತ್ತಿರುವ ಬಗ್ಗೆ ಸಣ್ಣ ಮಾಹಿತಿಯನ್ನು ಪಡೆದ ಜರೀಪಟ್ಕಾ ಪೊಲೀಸರು ತಂಡವನ್ನು ರಚಿಸಿ ಜರೀಪಟ್ಕಾ ಪ್ರದೇಶದಲ್ಲಿರುವ ದೀಪಕ್‌ ನಗರದ ಮೇಲೆ ದಾಳಿ ನಡೆಸಿ ಸೆಕ್ಸ್‌ ರ‍್ಯಾಕೆಟ್‌ ಅನ್ನು ಭೇದಿಸಿದ್ದಾರೆ.

ಪೊಲೀಸ್‌ ತಂಡವು ಸ್ಥಳಕ್ಕೆ ನಕಲಿ ಗ್ರಾಹಕನನ್ನು ಕಳುಹಿಸಿತು. ಇಬ್ಬರು ಏಜೆಂಟ್‌ಗಳು ಆತನಿಂದ ಹಣವನ್ನು ತೆಗೆದುಕೊಂಡು ಹತ್ತಿರದ ಕಾರಿಗೆ ಕಳುಹಿಸಿದರು. ಇದಾದ 5 ರಿಂದ 10 ನಿಮಿಷಗಳ ಬಳಿಕ ಓರ್ವ ಹುಡುಗಿ  ಕಾರಿನೊಳಗೆ ಪ್ರವೇಶಿಸಿದಳು. ಅನಂತರ ಪೊಲೀಸರ ತಂಡವು ಕಾರಿನ ಮೇಲೆ ದಾಳಿ ನಡೆಸಿ ಆ ಹುಡುಗಿಯನ್ನು ವಶಕ್ಕೆ ತೆಗೆದುಕೊಂಡಿತು ಮತ್ತು ದಲ್ಲಾ ಳಿಗಳನ್ನು ಬಂಧಿಸಲಾಯಿತು. 

ಆರೋಪಿಗಳನ್ನು ನಾಗಪುರ ನಿವಾಸಿಗಳಾದ  ಯೋಗೇಶ್‌ ಶಾಹೂ(23) ಮತ್ತು ರಾಹುಲ್‌ ಗಾವೆ¤ಲ್‌(21) ಎಂದು  ಗುರುತಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಆರೋಪಿಗಳು ಕಾರಿನ ಹಿಂಭಾಗದ ಸೀಟನ್ನು ತೆಗೆದು ಅದರ ಸ್ಥಳದಲ್ಲಿ  ಗ್ರಾಹಕರಿಗೆ ಹಾಸಿಗೆಯನ್ನು ಇರಿಸಿದ್ದರು. ದೀಪಕ್‌ ನಗರದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್‌ ಮಾಡಿ ದೇಹ ವ್ಯಾಪಾರ ದಂಧೆ ನಡೆಸುತ್ತಿದ್ದರು. ಬಂಧಿತರ ವಿರುದ್ಧ ಪೊಲೀಸರು ಐಪಿಸಿ ಕಾಯಿದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.