ರಾಮ ಮಂದಿರ ನಿರ್ಮಾಣ ಬಗ್ಗೆ ಸಹನೆ : ಬಿಜೆಪಿ ಸಂಸದರಿಗೆ ರಾಜನಾಥ್‌


Team Udayavani, Dec 18, 2018, 4:03 PM IST

bjp-meet-700.jpg

ಹೊಸದಿಲ್ಲಿ : ‘ರಾಮ ಜನ್ಮಭೂಮಿಯಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ವಿಚಾರದಲ್ಲಿ ಬಿಜೆಪಿ ಸಂಸದರು ಸಹನೆ, ತಾಳ್ಮೆಯಿಂದಿರಬೇಕು’ ಎಂದು ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಇಂದಿಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಹೇಳಿದರು. 

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಸಭೆಯಲ್ಲಿ ಗೈರಾಗಿದ್ದುದು ಎದ್ದು ಕಾಣುತ್ತಿತ್ತು. 

ಉತ್ತರ ಪ್ರದೇಶದ ಲೋಕಸಭಾ ಸದಸ್ಯರಾಗಿರುವ ರವೀಂದ್ರ ಕುಶ್‌ವಾಹಾ ಮತ್ತು ಹರಿ ನಾರಾಯಣ ರಾಜಭಾರ್‌ ಅವರು ‘ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಸರಕಾರದ ನಿಲುವೇನು’ ಎಂದು ಪ್ರಶ್ನಿಸಿದರು. 

‘ರಾಮ ಜನ್ಮಭೂಮಿ ಎನಿಸಿಕೊಂಡಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ಎಲ್ಲರೂ ಬಯಸುತ್ತಾರೆ; ಆದರೆ ಈ ವಿಷಯದಲ್ಲಿ ಕಾನೂನಿಗೆ ಅನುಗುಣವಾಗಿ ಶಾಂತಿ, ಸಹನೆ, ತಾಳ್ಮೆಯಿಂದ ನಡೆದುಕೊಳ್ಳಬೇಕಾದ ಅಗತ್ಯವಿದೆ’ ಎಂದು ರಾಜನಾಥ್‌ ಸಿಂಗ್‌ ಹೇಳಿದರು.

 ‘ಆರ್‌ಎಸ್‌ಎಸ್‌ ಸೇರಿದಂತೆ ಹಲವಾರು ಹಿಂದು ಸಂಘಟನೆಗಳು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸೂಕ್ತ ಕಾನೂನು ಜಾರಿಗೆ ತರಬೇಕೆಂದು ಆಗ್ರಹಿಸುತ್ತಿವೆ. ಆದರೆ ರಾಮ ಜನ್ಮಭೂಮಿ ಸ್ಥಳದ ವಿವಾದವು ಸುಪ್ರೀಂ ಕೋರ್ಟಿನಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ’ ಎಂದು ಸಭೆಗೆ ಮನವರಿಕೆ ಮಾಡಲಾಯಿತು. 

‘ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನುಸರಿಗಟ್ಟುವ ಯಾವುದೇ ನಾಯಕ ವಿರೋಧ ಪಕ್ಷಗಳಲ್ಲಿ ಇಲ್ಲ’ ಎಂದು ಹೇಳಿದ ರಾಜನಾಥ್‌ ಸಿಂಗ್‌, ‘2019ರ ಲೋಕಸಭಾ ಚುನಾವಣೆಗಳನ್ನು ಪಕ್ಷವು ಗೆಲ್ಲುವ ನಿಟ್ಟಿನಲ್ಲಿ ಎಲ್ಲ ಸಂಸದರು ಶ್ರಮಿಸಬೇಕು’ ಎಂದು ಕರೆ ನೀಡಿದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.