ಕಾಂಗ್ರೆಸ್‌ ಹೊರಗಿಟ್ಟು ಯುಪಿ ಲೋಕಸಭೆ ಸೀಟು ಹಂಚಿಕೊಂಡ SP, BSP


Team Udayavani, Dec 19, 2018, 11:42 AM IST

rahul-maya-akhilesh-700.jpg

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹಣಿಯಲು ಒಗ್ಗೂಡಿ ಹೋರಾಡುವ ವಿರೋಧ ಪಕ್ಷಗಳ ಯೋಜನೆಗೆ ಇದೀಗ ಭಾರೀ ಹೊಡೆತ ಉಂಟಾಗಿದೆ.

ಲೋಕಸಭೆಗೆ 80 ಸದಸ್ಯರನ್ನು ಆಯ್ಕೆ ಮಾಡಿ ಕಳಿಸುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಹೊರಗಿಟ್ಟು  ಅಖೀಲೇಶ್‌ ಯಾದವ್‌ ಅವರ ಎಸ್‌ಪಿ ಮತ್ತು ಮಾಯಾವತಿ ಷವರ ಬಿಎಸ್‌ಪಿ ಪಕ್ಷ ತಮ್ಮೊಳಗೇ ಸೀಟು ಹಂಚಿಕೊಳ್ಳುವ ಪ್ರಸ್ತಾವವನ್ನು ಅಂತಿಮಗೊಳಿಸಿರುವ ಅಚ್ಚರಿಯ ವಿದ್ಯಮಾನ ಇಂದು ನಡೆದಿದೆ ಎಂದು ಮೂಲಗಳು ತಿಳಿಸಿವೆ. 

ಸೀಟು ಹಂಚಿಕೆಯ ಈ ಡೀಲ್‌ನಲ್ಲಿ  ಎಸ್‌ಪಿ ಮತ್ತು ಬಿಎಸ್‌ಪಿ ಜತೆಗೆ ರಾಷ್ಟ್ರೀಯ ಲೋಕ ದಳ ಕೂಡ ಸೇರಿಕೊಂಡಿದೆ ಎಂದು ತಿಳಿದು ಬಂದಿದೆ. 

ಆರ್‌ಎಲ್‌ಡಿ ಗೆ ಮೂರು ಸೀಟುಗಳನ್ನು ಬಿಟ್ಟುಕೊಡಲಾಗಿದ್ದು ಉಳಿದ ಸೀಟುಗಳನ್ನು ಎಸ್‌ಪಿ ಮತ್ತು ಬಿಎಸ್‌ಪಿ ಸಮಾನವಾಗಿ ಹಂಚಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. 

2019ರ ಜನವರಿ 15ರಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಸಂದರ್ಭದಲ್ಲಿ ಎಸ್ಪಿ, ಬಿಎಸ್‌ಪಿ ಮತ್ತು ಆರ್‌ಎಲ್‌ಡಿ ನಡುವಿನ ಸೀಟು ಹಂಚಿಕೆ ಡೀಲನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. 

ಎಸ್‌ಪಿ ಮತ್ತು ಬಿಎಸ್‌ಪಿ ಒಗ್ಗೂಡಿರುವುದು 2019ರ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿಗೆ ಅತ್ಯಂತ ಕಠಿನ ಸವಾಲಾಗಿ ಪರಿಣಮಿಸಲಿದೆ ಎಂದು ತಿಳಿಯಲಾಗಿದೆ.

ಕೆಲ ತಿಂಗಳ ಹಿಂದೆ ನಡೆದಿದ್ದ ಉತ್ತರ ಪ್ರದೇಶದ ಗೋರಖ್‌ಪುರ (ಸಿಎಂ ಯೋಗಿ ಆದಿತ್ಯನಾಥ್‌ ಅವರ ಕ್ಷೇತ್ರ) ಮತ್ತು ಫ‌ೂಲ್‌ಪುರ  (ಡಿಸಿಎಂ ಸುಶೀಲ್‌ ಮೋದಿ ಕ್ಷೇತ್ರ) ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪ ಚುನಾವಣೆಯನ್ನು ಎಸ್‌ಪಿ – ಬಿಎಸ್‌ಪಿ ಮೈತ್ರಿಕೂಟ ಜಯಿಸಿತ್ತು ಎನ್ನುವುದು ಗಮನಾರ್ಹ. 

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಹೊರಗಿಡುವ ಆಲೋಚನೆ ಇದ್ದುದರಿಂದಲ್ಲೇ ಮಾಯಾವತಿ ಮತ್ತು ಅಖೀಲೇಶ್‌ ಯಾದವ್‌ ಅವರು ಮಧ್ಯಪ್ರದೇಶದ ನೂತನ ಕಾಂಗ್ರೆಸ್‌ ಸಿಎಂ ಅಶೋಕ್‌ ಗೆಹ್‌ಲೋಟ್‌ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ತಪ್ಪಿಸಿಕೊಂಡಿದ್ದರೆಂಬುದು ಈಗ ಸುಸ್ಪಷ್ಟ. 

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.