ಸೇನೆಗೆ ಜಿಸ್ಯಾಟ್‌ ಬಲ​​​​​​​


Team Udayavani, Dec 20, 2018, 6:00 AM IST

pti12192018000172b.jpg

ಶ್ರೀಹರಿಕೋಟಾ/ಹೊಸದಿಲ್ಲಿ: ಭಾರತೀಯ ವಾಯುಪಡೆ (ಐಎಎಫ್)ಗೆ ನೆರವಾಗುವ ನಿಟ್ಟಿನಲ್ಲಿ ಜಿಸ್ಯಾಟ್‌-7ಎ ಉಪಗ್ರಹವನ್ನು ಶ್ರೀಹರಿಕೋಟಾದಿಂದ ಬುಧವಾರ ಯಶಸ್ವಿಯಾಗಿ ಉಡಾಯಿಸಲಾಗಿದೆ. ಸಂಜೆ 4.10ಕ್ಕೆ ಉಡಾವಣೆಯನ್ನು ಜಿಎಸ್‌ಎಲ್‌ವಿ-ಎಫ್11 ವಾಹಕದ ಮೂಲಕ 2,250 ಕೆಜಿ ತೂಕದ ಉಪಗ್ರಹವನ್ನು ಉಡಾವಣೆ ಮಾಡಲಾಯಿತು. ಈ ಉಪಗ್ರಹದಿಂದಾಗಿ ಐಎಎಫ್ಗೆ ವಿಶೇಷ ವಾಗಿ ಸಂಪರ್ಕ ಮತ್ತು ಸಂವಹನ ನಡೆಸಲು ಅನುಕೂಲಗಳಾಗಲಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್‌ ಜಿಎಸ್‌ಎಲ್‌ವಿ ಇದುವರೆಗೆ ನಡೆಸಿದ ಉಡಾವಣೆಯಲ್ಲಿ ಅತ್ಯಂತ ಭಾರದ ಉಪಗ್ರಹವಾಗಿದೆ. 35 ದಿನಗಳ ಅವಧಿಯಲ್ಲಿ ನಡೆಸಲಾಗಿರುವ ಮೂರನೇ ಉಡಾವಣೆ ಇದು ಎಂದು ಹೇಳಿದ್ದಾರೆ. ದೇಶಿಯವಾಗಿ ಸಿದ್ಧಪಡಿಸಲಾಗಿರುವ ಕ್ರಯೋ ಜನಿಕ್‌ ಹಂತವನ್ನು ಇದು ಹೊಂದಿದೆ. ಎಂಟು ವರ್ಷಗಳ ಕಾಲ ಈ ಉಪಗ್ರಹ ಐಎಎಫ್ಗೆ ನೆರವಾಗಲಿದೆ ಎಂದು ಶಿವನ್‌ ಹೇಳಿದ್ದಾರೆ. ಉಪಗ್ರಹದ ಸೌರ ಪ್ಯಾನೆಲ್‌ಗ‌ಳನ್ನು ಅನಾವರಣಗೊಳಿಸುವುದು ಮತ್ತು ಕಕ್ಷೆಗೆ ಏರಿಸುವುದನ್ನು ಬೆಂಗ ಳೂರಿನಿಂದ ನಡೆಸಲಾಗುತ್ತದೆ ಎಂದೂ ಶಿವನ್‌ ಹೇಳಿದ್ದಾರೆ.

7ನೇ ಉಡಾವಣೆ: ಶ್ರೀಹರಿಕೋಟಾದಿಂದ ಈ ವರ್ಷ ಏಳನೇ ಉಡಾವಣೆಯಾಗಿದ್ದರೆ, ಜಿಎಸ್‌ಎಲ್‌ವಿ-ಎಫ್11 ಉಡಾವಣಾವಾಹಕಕ್ಕೆ 69ನೇ ಉಡಾವಣೆಯಾಗಿದೆ.

ಇಂಡಿಯನ್‌ ಆ್ಯಂಗ್ರಿ ಬರ್ಡ್‌: ಈ ಉಪಗ್ರಹವನ್ನು “ಇಂಡಿಯನ್‌ ಆ್ಯಂಗ್ರಿ ಬರ್ಡ್‌’ ಎಂದು ಹೆಸರಿಸಲಾಗಿದೆ. ಹೊಸ ಉಪಗ್ರಹ ಐಎಎಫ್ನ ವಿಮಾನಗಳು, ಮಿಲಿಟರಿ ವಿಮಾನ ನಿಲ್ದಾಣಗಳು, ಡ್ರೋನ್‌ಗಳು, ಭೂಮಿಯಲ್ಲಿರುವ ರಾಡಾರ್‌ ಕೇಂದ್ರಗಳ ನಡುವೆ ನಿಕಟ ಸಂಪರ್ಕಕ್ಕೆ ನೆರವಾಗಲಿವೆ. ಮಾನವ ರಹಿತ ವಿಮಾನ ಹಾರಾಟವನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಲು ಹಾಗೂ ಯುದ್ಧ ಸಿದ್ಧತೆಯ ಬಗ್ಗೆ ನಿಖರ ಮಾಹಿತಿ ಗೆ ಈ ಉಪಗ್ರಹ ನೆರವಾಗಲಿದೆ. ವಿಶೇಷವಾಗಿ ವಿದೇಶಿ ಉಪಗ್ರಹಳ ಮೂಲಕ ಗರಿಷ್ಠ ಪ್ರಮಾಣದ ರಕ್ಷಣಾ ಮಾಹಿತಿ ವಿನಿಮಯ ಮತ್ತು ಮಾಹಿತಿ ಛೇದನದ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.