ರಾಷ್ಟ್ರೀಕೃತ ಬ್ಯಾಂಕ್ಗಳ ಆಡಿಟ್ ಪರಿಶೀಲನೆ
Team Udayavani, Dec 27, 2018, 6:00 AM IST
ನವದೆಹಲಿ: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನಡೆದಿರಬಹುದಾದ ಮೋಸದ ಪ್ರಕರಣಗಳನ್ನು ಗುರುತಿಸಿ ಸೂಕ್ತ ಸಲಹೆಯನ್ನು ನೀಡುವ ನಿಟ್ಟಿನಲ್ಲಿ ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ಈಗ ಆಡಿಟ್ ವರದಿಗಳನ್ನು ಪರಿಶೀಲನೆ ನಡೆಸಲು ನಿರ್ಧರಿಸಿದೆ.
ಹಲವು ಬ್ಯಾಂಕ್ಗಳು ದೊಡ್ಡ ಮಟ್ಟದ ವಂಚನೆ ಪ್ರಕರಣಗಳನ್ನು ವರದಿ ಮಾಡುತ್ತಿರುವುದು ಮತ್ತು ಮರುಪಾವತಿಯಾಗದ ಸಾಲದ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿವಿಸಿ ಕೈಗೊಂಡಿ ರುವ ಈ ಕ್ರಮ ಮಹತ್ವದ್ದಾಗಿದೆ. 2017-18 ರಲ್ಲಿ 8802 ವಂಚನೆ ಪ್ರಕರಣಗಳನ್ನು ಖಾಸಗಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳು ವರದಿ ಮಾಡಿವೆ.
2016-17ರಲ್ಲಿ 7794, 2015-16 ರಲ್ಲಿ 7482 ಮೋಸದ ಪ್ರಕರಣ ಗಳು ದಾಖಲಾಗಿವೆ. ರಾಷ್ಟ್ರೀಕೃತ ಬ್ಯಾಂಕ್ ಮತ್ತು ವಿಮೆ ಕಂಪನಿಗಳ ಆಡಿಟ್ ವರದಿಯನ್ನೂ ಸಿವಿಸಿ ಪರಿಶೀಲಿಸಲಿದೆ.
ಅಕ್ಟೋಬರ್ನಲ್ಲಿ ಇಂತಹ 100 ಪ್ರಕರಣಗಳ ವಿಶ್ಲೇಷಣೆ ಯನ್ನು ಸಿವಿಸಿ ಪೂರೈಸಿ, ಆರ್ಬಿಐ, ಜಾರಿ ನಿರ್ದೇಶನಾಲಯ ಮತ್ತು ಸಿಬಿ ಐಗೆ ಸಲ್ಲಿಸಿದೆ. ಆಭರಣ, ವೈಮಾನಿಕ ವಲಯ ಸೇರಿ ದಂತೆ ಹಲವು ಕ್ಷೇತ್ರದ ಪ್ರಕರಣಗಳು ಇದರಲ್ಲಿದ್ದವು. ನಡೆದ ಮೋಸದ ರೀತಿ, ಮೊತ್ತ, ಸಾಲದ ವಿಧ ಸೇರಿದಂತೆ ಹಲವು ಅಂಶಗಳ ಮೇಲೆ ಇದು ಕೇಂದ್ರೀಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ