ಶಾ ರ್ಯಾಲಿಯಲ್ಲಿ 3000 ಕೆಜಿ “ಖೀಚಡಿ’
Team Udayavani, Jan 2, 2019, 3:32 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ಇದೇ ರವಿವಾರ ನಡೆಯಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ರ್ಯಾಲಿಯಲ್ಲಿ ದಲಿತರ ಮನೆಗಳಿಂದ ತರಲಾದ ಸಾಮಗ್ರಿಗಳನ್ನು ಉಪಯೋಗಿಸಿ 3,000 ಕೆ.ಜಿ.ಯಷ್ಟು ಖೀಚಡಿಯನ್ನು ತಯಾರಿಸಿ ಹಂಚಲು ನಿರ್ಧರಿಸಲಾಗಿದೆ. ಇದಕ್ಕೆ “ಸಂರಾಷ್ಟ್ರ ಖೀಚಡಿ’ ಎಂದು ಹೆಸರಿಡಲಾಗಿದ್ದು, ಇದಕ್ಕೆ ಬೇಕಾಗುವ ಅಕ್ಕಿ ಮತ್ತಿತರ ಸಾಮಗ್ರಿಗಳನ್ನು ಮೂರು ಲಕ್ಷ ದಲಿತರ ಮನೆಯಿಂದ ದೇಣಿಗೆಯ ರೂಪದಲ್ಲಿ ಸಂಗ್ರಹಿಸಲಾಗುತ್ತದೆ ಎಂದು ಹೇಳಲಾಗಿದೆ.
2019ರ ಚುನಾವಣೆಯ ಹೊತ್ತಿಗೆ ದಲಿತ ಸಮುದಾಯಗಳ ಜತೆಗಿನ ಸಂಪರ್ಕವನ್ನು ಮತ್ತಷ್ಟು ಬಲಿಷ್ಠಗೊಳಿಸಲು ನಿರ್ಧರಿಸಿರುವ ಬಿಜೆಪಿಯ ದಿಲ್ಲಿ ಘಟಕದ ಎಸ್ಸಿ ಮೋರ್ಚಾ ಈ ರ್ಯಾಲಿ ಆಯೋಜಿಸಿದೆ.
ಅಮಿತ್ ಶಾ ರ್ಯಾಲಿಯಲ್ಲಿ 3,000 ಕೆಜಿ ಖೀಚಡಿ ವಿತರಣೆಯಾದರೆ ಅದು ನಿಜಕ್ಕೂ ಗಿನ್ನೆಸ್ ದಾಖಲೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ