“ವಂದೇ ಮಾತರಂ’ ನಿಲ್ಲಿಸಿದ್ದಕ್ಕೆ ಅಮಿತ್ ಶಾ ಗರಂ
Team Udayavani, Jan 3, 2019, 12:30 AM IST
ನವದೆಹಲಿ: ಮಧ್ಯಪ್ರದೇಶ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ಕಚೇರಿಗಳಲ್ಲಿ ಹಾಡಿಸಲಾಗುತ್ತಿದ್ದ ವಂದೇ ಮಾತರಂ ಗೀತಗಾಯನವನ್ನು ಈಗ ಅಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ನಿಲ್ಲಿಸಿರುವುದಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ. ಫೇಸ್ಬುಕ್ನಲ್ಲಿ ತಮ್ಮ ಅಸಮಾಧಾನ ಹೊರಹಾಕಿರುವ ಅವರು, “ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಆದೇಶದ ಮೇರೆಗೆ ಈ ಹಾಡನ್ನು ನಿಲ್ಲಿಸಲಾಗಿದೆಯೇ’ ಎಂದು ಪ್ರಶ್ನಿಸಿದ್ದಾರಲ್ಲದೆ, “ಯಾವುದೋ ಒಂದು ಸಮುದಾಯವನ್ನು ಮೆಚ್ಚಿಸಲು ಈ ನಿರ್ಧಾರ ಕೈಗೊಂಡಿರುವಂತಿದೆ’ ಎಂದಿದ್ದಾರೆ. ಜತೆಗೆ, “ವಂದೇ ಮಾತರಂಗೆ ಹೀಗೆ ಅವಮಾನ ಮಾಡಿರುವ ಬಗ್ಗೆ ರಾಹುಲ್ ಗಾಂಧಿ, ದೇಶದ ಜನತೆಗೆ ಸ್ಪಷ್ಟನೆ ನೀಡಬೇಕಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್