ಪಿಎಂ ಮೋದಿ ವಿರುದ್ಧ ರಾಹುಲ್‌ ಅವಹೇಳನ


Team Udayavani, Jan 11, 2019, 12:30 AM IST

q-36.jpg

ಹೊಸದಿಲ್ಲಿ: ಸಂಸತ್‌ನಲ್ಲಿ ರಫೇಲ್‌ ಚರ್ಚೆಗೆ ಉತ್ತರ ಕುರಿತಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೆಸರನ್ನು ಬಳಸಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಜೈಪುರದ ರ್ಯಾಲಿಯಲ್ಲಿ ಮಾತಾಡಿದ್ದರು. ಅದಕ್ಕೆ ಟ್ವಿಟರ್‌ನಲ್ಲಿ ಸ್ಪಷ್ಟನೆ ಕೊಡುವ ಆತುರದಲ್ಲಿ ಮತ್ತೂಂದು ತಪ್ಪೆಸಗಿದ್ದಾರೆ. “ಮೋದಿ ಯವರೆ, ಮಹಿಳೆಯರಿಗೆ ಗೌರವ ಕೊಡುವ ಸದ್ವಿಚಾರ ಮನೆಗಳಿಂದಲೇ ಶುರುವಾಗುತ್ತದೆ. ಭಯ ಪಡಬೇಡಿ. ಯುಪಿಎ ಅವಧಿಯಲ್ಲಾದ ರಾಫೆಲ್‌ ಡೀಲ್‌ ಅನ್ನು ಬದಲಾಯಿಸಬೇಕೆಂದು ವಾಯು ಪಡೆ ನಿಮ್ಮನ್ನು ಕೇಳಿತ್ತೇ, ಇಲ್ಲವೇ ಎಂದಷ್ಟೇ ಹೇಳಿ’ ಎಂದು ಕೇಳಿರುವುದರ ಜತೆಗೆ ಅವಹೇಳನಕಾರಿ ಪದ ಪ್ರಯೋಗ ಮಾಡಿದ್ದು, ಮತ್ತೂಂದು ವಿವಾದಕ್ಕೆ ಕಾರಣವಾಗಿದೆ. 

ರಾಹುಲ್‌ ಅವರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಸ್ಮತಿ ಇರಾನಿ, “ಮಹಿಳೆಯೊಬ್ಬರು ಲೋಕಸಭೆ ಯಲ್ಲಿ ಉತ್ತರಿಸಿದ್ದು ರಾಹುಲ್‌ ಅವರ ಅಹಂ ಅನ್ನು ಈ ಮಟ್ಟಕ್ಕೆ ಕೆಣಕಿದೆಯೆಂದು ನಾವು ಭಾವಿಸಿರಲಿಲ್ಲ” ಎಂದು ಚುಚ್ಚಿದರೆ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು, “”ನಿರ್ಮಲಾ ಸೀತಾರಾಮನ್‌ ಅವರನ್ನು ರಾಹುಲ್‌ ಗಾಂಧಿ ಮಾಡಿರುವ ಟೀಕೆ ಭಾರತೀಯ ರಾಜಕೀಯ ಇತಿಹಾಸದಲ್ಲೇ ತೀರಾ ಕೆಳಮಟ್ಟದ್ದು” ಎಂದಿದ್ದಾರೆ. 

ವಿರೋಧ: ರಾಹುಲ್‌ ಗಾಂಧಿಯವರ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಟೀಕೆಗಳು ವ್ಯಕ್ತವಾಗಿವೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ “”ಮೋದಿಯವರು ಒಬ್ಬ ಮಹಿಳೆಯ ಬಳಿ ತಮ್ಮನ್ನು ರಕ್ಷಿಸಿ ಎಂದು ಮೊರೆಯಿಟ್ಟರು ಎಂದು ರಾಹುಲ್‌ ಟೀಕೆ ಮಾಡಿದ್ದಾರೆ. ಅಂದರೆ, ಇಲ್ಲಿ ಮಹಿಳೆಯು ದುರ್ಬಲಳು ಎಂದು ರಾಹುಲ್‌ ಹೇಳಲು ಯತ್ನಿಸುತ್ತಿದ್ದಾರೆಯೇ” ಎಂದು ಕೇಳಿದ್ದಾರೆ. ಅಮೃತಾ ಭಿಂದರ್‌ ಎಂಬುವರು, “”ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಬಂದ ಟೀಕೆಗಳ ಬಗ್ಗೆ ಸದನದಲ್ಲಿ ನಿರ್ಮಲಾ ಸೀತಾರಾಮನ್‌ ಉತ್ತರಿಸಬಾರದಿತ್ತೇ” ಎಂದು ಖಾರವಾಗಿ ಕೇಳಿದ್ದಾರೆ. ಹೀಗೆ, ಹಲವಾರು ಮಂದಿ ರಾಹುಲ್‌ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. 

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.