ಉತ್ತರ ಪ್ರದೇಶ : ಎಸ್‌ಪಿ, ಬಿಎಸ್‌ಪಿ ಸೀಟು ಹಂಚಿಕೆ ಸೂತ್ರ ಇಂದು ಪ್ರಕಟ


Team Udayavani, Jan 11, 2019, 5:28 AM IST

maya-akhilesh-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಪಕ್ಷವನ್ನು ದೂರ ಇರಿಸಿ ಪರಸ್ಪರ ಚುನವಾಣಾ ಮೈತ್ರಿ ಮಾಡಿಕೊಂಡಿರುವ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಪರಮೋಚ್ಚ ನಾಯಕಿ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್‌ ಯಾದವ್‌ ಅವರು ಇಂದು ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಉಭಯ ಪಕ್ಷಗಳ ಒಳಗಿನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಲಿದ್ದಾರೆ. 

ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಸೀಟುಗಳಿವೆ. ಎಸ್‌ಪಿ ಮತ್ತು ಬಿಎಸ್‌ಪಿ ಗೆ ಉತ್ತರ ಪ್ರದೇಶದಲ್ಲಿ ತಮ್ಮದೇ ಭದ್ರಕೋಟೆಗಳಿದ್ದು  ಅಲ್ಲಿನ ಸೀಟುಗಳನ್ನು ಪರಸ್ಪರರು ಬಾಚಿಕೊಳ್ಳುವ ಉದ್ದೇಶದಲ್ಲಿ ಅನ್ಯ ಎದುರಾಳಿ ಪಕ್ಷಗಳಿಗೆ ಮತ ಹರಿದು ಹೋಗುವುದನ್ನು ತಡೆದು ತಾವು ವಿಜಯಿಗಳಾಗುವ ರಣತಂತ್ರ ಹೊಂದಿವೆ.

ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷಗಳು ಬಲಿಷ್ಠವಾಗಿರುವಾಗ ತಾವೇಕೆ ಕಾಂಗ್ರೆಸ್‌ಗೆ ಮಣೆ ಹಾಕಬೇಕು ಎಂಬ ಧೋರಣೆಯನ್ನು ಎಸ್‌ಪಿ – ಬಿಎಸ್‌ಪಿ ಹೊಂದಿರುವುದು ಸ್ಪಷ್ಟವಿದೆ. ಆ ಕಾರಣಕ್ಕೆ ಅವು ಪರಸ್ಪರ ಕೈ ಜೋಡಿಸಿ, ಕಾಂಗ್ರೆಸ್‌ ಪಕ್ಷವನ್ನು  ತಮ್ಮ ಮೈತ್ರಿಕೂಟದಿಂದ ಹೊರಗಿಟ್ಟಿವೆ.  

ಎಸ್‌ಪಿ ಮತ್ತು ಬಿಎಸ್‌ಪಿಗೆ ಆರ್‌ಎಲ್‌ಡಿ (ರಾಷ್ಟ್ರೀಯ ಲೋಕ ದಳ) ಕೂಡ ಮಿತ್ರ ಪಕ್ಷವೇ ಆಗಿದೆ. ಆದರೆ ಅದಕ್ಕೆ ಹೆಚ್ಚೆಂದರೆ ಮೂರು ಸೀಟುಗಳನ್ನು ಮಾತ್ರವೇ ಬಿಟ್ಟುಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. 

ಗೋರಖ್‌ಪುರ (ಉ.ಪ್ರ. ಸಿಎಂ ಯೋಗಿ ಆದಿತ್ಯನಾತ್‌ ಕ್ಷೇತ್ರ) ಮತ್ತು ಫ‌ೂಲ್‌ಪುರ (ಡಿಸಿಎಂ  ಕ್ಷೇತ್ರ) ಲೋಕಸಭಾ  ಉಪ ಚುನಾವಣೆಯಲ್ಲಿ ಈಚೆಗೆ ಇದೇ ರಣ ತಂತ್ರ ಅನುಸರಿಸಿದ್ದ ಎಸ್‌ಪಿ, ಬಿಎಸ್‌ಪಿ ಪಕ್ಷಗಳು ಭರ್ಜರಿ ವಿಜಯ ದಾಖಲಿಸಿ ಬಿಜೆಪಿಯನ್ನು ಮಣ್ಣು ಮುಕ್ಕಿಸಿದ್ದವು. 

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.