ಪಶ್ಚಿಮ ದಿಲ್ಲಿಯ 3 ಮಹಡಿ ಕಟ್ಟಡದಲ್ಲಿ ಬೆಂಕಿ; ಸಾವು-ನೋವು ಇಲ್ಲ
Team Udayavani, Jan 11, 2019, 5:47 AM IST
ಹೊಸದಿಲ್ಲಿ : ಪಶ್ಚಿಮ ದಿಲ್ಲಿಯ ಕೀರ್ತಿ ನಗರ ಪ್ರದೇಶದಲ್ಲಿನ ಫರ್ನಿಚರ್ ಮಾರ್ಕೆಟ್ ನಲ್ಲಿ ಇಂದು ಶುಕ್ರವಾರ ನಸುಕಿನ ವೇಳೆ ಮೂರು ಮಹಡಿಯ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತೆಂದು ದಿಲ್ಲಿ ಅಗ್ನಿ ಶಾಮಕ ಸೇವಾ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ನಸುಕಿನ 12.05ರ ವೇಳೆಗೆ ಅಗ್ನಿ ಅವಘಡದ ಬಗ್ಗೆ ಫೋನ್ ಕರೆ ಬಂದ ತತ್ಕ್ಷಣ 35 ಅಗ್ನಿ ಶಾಮಕಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಬೆಳಗ್ಗಿನ ಸುಮಾರು 4.40ರ ಸುಮಾರಿಗೆ ಬೆಂಕಿಯನ್ನು ನಿಯಂತ್ರಿಸಲಾಯಿತು.
ಈ ದುರ್ಘಟನೆಯಲ್ಲಿ ಯಾರಿಗೂ ಗಾಯ, ಜೀವಹಾನಿ ಆಗಿಲ್ಲ; ಹಾಗಿದ್ದರೂ ಬೆಂಕಿ ಕಾಣಿಸಿಕೊಳ್ಳಲು ಏನು ಕಾರಣ ಎಂಬುದನ್ನು ಇನ್ನಷ್ಟೇ ತಿಳಿಯಬೇಕಾಗಿದೆ ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ