ಪಶ್ಚಿಮ ದಿಲ್ಲಿಯ 3 ಮಹಡಿ ಕಟ್ಟಡದಲ್ಲಿ ಬೆಂಕಿ; ಸಾವು-ನೋವು ಇಲ್ಲ
Team Udayavani, Jan 11, 2019, 5:47 AM IST
ಹೊಸದಿಲ್ಲಿ : ಪಶ್ಚಿಮ ದಿಲ್ಲಿಯ ಕೀರ್ತಿ ನಗರ ಪ್ರದೇಶದಲ್ಲಿನ ಫರ್ನಿಚರ್ ಮಾರ್ಕೆಟ್ ನಲ್ಲಿ ಇಂದು ಶುಕ್ರವಾರ ನಸುಕಿನ ವೇಳೆ ಮೂರು ಮಹಡಿಯ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತೆಂದು ದಿಲ್ಲಿ ಅಗ್ನಿ ಶಾಮಕ ಸೇವಾ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ನಸುಕಿನ 12.05ರ ವೇಳೆಗೆ ಅಗ್ನಿ ಅವಘಡದ ಬಗ್ಗೆ ಫೋನ್ ಕರೆ ಬಂದ ತತ್ಕ್ಷಣ 35 ಅಗ್ನಿ ಶಾಮಕಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಬೆಳಗ್ಗಿನ ಸುಮಾರು 4.40ರ ಸುಮಾರಿಗೆ ಬೆಂಕಿಯನ್ನು ನಿಯಂತ್ರಿಸಲಾಯಿತು.
ಈ ದುರ್ಘಟನೆಯಲ್ಲಿ ಯಾರಿಗೂ ಗಾಯ, ಜೀವಹಾನಿ ಆಗಿಲ್ಲ; ಹಾಗಿದ್ದರೂ ಬೆಂಕಿ ಕಾಣಿಸಿಕೊಳ್ಳಲು ಏನು ಕಾರಣ ಎಂಬುದನ್ನು ಇನ್ನಷ್ಟೇ ತಿಳಿಯಬೇಕಾಗಿದೆ ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ