ಪಶ್ಚಿಮ ದಿಲ್ಲಿಯ 3 ಮಹಡಿ ಕಟ್ಟಡದಲ್ಲಿ ಬೆಂಕಿ; ಸಾವು-ನೋವು ಇಲ್ಲ
Team Udayavani, Jan 11, 2019, 5:47 AM IST
ಹೊಸದಿಲ್ಲಿ : ಪಶ್ಚಿಮ ದಿಲ್ಲಿಯ ಕೀರ್ತಿ ನಗರ ಪ್ರದೇಶದಲ್ಲಿನ ಫರ್ನಿಚರ್ ಮಾರ್ಕೆಟ್ ನಲ್ಲಿ ಇಂದು ಶುಕ್ರವಾರ ನಸುಕಿನ ವೇಳೆ ಮೂರು ಮಹಡಿಯ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತೆಂದು ದಿಲ್ಲಿ ಅಗ್ನಿ ಶಾಮಕ ಸೇವಾ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ನಸುಕಿನ 12.05ರ ವೇಳೆಗೆ ಅಗ್ನಿ ಅವಘಡದ ಬಗ್ಗೆ ಫೋನ್ ಕರೆ ಬಂದ ತತ್ಕ್ಷಣ 35 ಅಗ್ನಿ ಶಾಮಕಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಬೆಳಗ್ಗಿನ ಸುಮಾರು 4.40ರ ಸುಮಾರಿಗೆ ಬೆಂಕಿಯನ್ನು ನಿಯಂತ್ರಿಸಲಾಯಿತು.
ಈ ದುರ್ಘಟನೆಯಲ್ಲಿ ಯಾರಿಗೂ ಗಾಯ, ಜೀವಹಾನಿ ಆಗಿಲ್ಲ; ಹಾಗಿದ್ದರೂ ಬೆಂಕಿ ಕಾಣಿಸಿಕೊಳ್ಳಲು ಏನು ಕಾರಣ ಎಂಬುದನ್ನು ಇನ್ನಷ್ಟೇ ತಿಳಿಯಬೇಕಾಗಿದೆ ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ