ಪ್ರೇಯಸಿಗಾಗಿ ಸೋದರಳಿಯನ ಕೊಲೆ;2 ವರ್ಷಗಳ ನಂತರ ಬಹಿರಂಗ!


Team Udayavani, Jan 11, 2019, 6:57 AM IST

arrested.jpg

ಹೊಸದಿಲ್ಲಿ: ಸಿನಿಮಾ ಮಾದರಿಯ ಘಟನೆಯೊಂದರಲ್ಲಿ  ಪ್ರೇಯಸಿಗಾಗಿ ಸೋದರಳಿಯನನ್ನು ಹತ್ಯೆಗೈದು ನಾಪತ್ತೆ ದೂರು ನೀಡಿ ರಾಜಾರೋಷವಾಗಿದ್ದ ಎಚ್‌ಆರ್‌ ಮ್ಯಾನೇಜರ್‌ ಒಬ್ಬ 2 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ಏನಿದು ಘಟನೆ ?

ಹೈದರಾಬಾದ್‌ ಮೂಲದ ಇಂಜಿನಿಯರಿಂಗ್‌ ಕಂಪೆನಿಯೊಂದರಲ್ಲಿ  ಎಚ್‌ ಆರ್‌ ಮ್ಯಾನೇಜರ್‌ ಆಗಿರುವ 37 ರ ಹರೆಯದ ಬಿಜಯ್‌ ಕುಮಾರ್‌ ಮಹಾರಾಣಾ ಎಂಬಾತ ಬಂಧನಕ್ಕೊಳಗಾದ ಆರೋಪಿ.

ಮಹಾರಣಾ ದೆಹಲಿ ಮತ್ತು ನೋಯ್ಡಾದಲ್ಲಿರುವ ವಿವಿಧ ಕಾಲ್‌ಸೆಂಟರ್‌ಗಳಲ್ಲಿ ಕೆಲಸ ಮಾಡಿದ್ದ. ಈತ ಫೆಬ್ರವರಿ 7 , 2016 ರಲ್ಲಿ  ದೆಹಲಿಯ ದ್ವಾರಕಾದಲ್ಲಿರುವ ಫ್ಲ್ಯಾಟ್‌ನಲ್ಲಿ ಸೋದರಳಿಯ  ಜೈ ಪ್ರಕಾಶ್‌‌ನನ್ನು ಹತ್ಯೆಗೈದು, ನಾಪತ್ತೆಯಾಗಿದ್ದಾನೆ ಎಂದು ದೂರು ದಾಖಲಿಸಿ  ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ.

ಮಹಾರಾಣಾ ಕಾಲೇಜು ದಿನಗಳಲ್ಲಿ  ಒಡಿಶಾದಲ್ಲಿ  ಪ್ರಿಯಾಂಕಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. 2012ರಲ್ಲಿ ಪ್ರಿಯಾಂಕಾ ದೆಹಲಿಗೆ ಉನ್ನತ ವ್ಯಾಸಂಗಕ್ಕಾಗಿ ಬಂದಿದ್ದಳು. ಮಹಾರಾಣಾ ಕೂಡ ಬಿಸಿಎ ಮುಗಿಸಿ ದೆಹಲಿಗೆ ತೆರಳಿ ಸಿನೀಯರ್‌ ಅಹೋಸಿಯೇಟ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ. 

ಮಹಾರಾಣಾ ಮತ್ತು ಪ್ರಿಯಾಂಕ ನಿರಂತರ ಭೇಟಿಯಾಗಿ ಪ್ರೇಮ ಮುಂದುವರಿಸಿದ್ದರು. ಆದರೆ 2015 ರಲ್ಲಿ ಜೈಪ್ರಕಾಶ್‌ ಹೈದರಾಬಾದ್‌ನಿಂದ ದೆಹಲಿಗೆ ಆಗಮಿಸಿದ್ದ. ಮಹಾರಾಣಾನೊಂದಿಗೆ ಬಾಡಿಗೆ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ. ಪ್ರಿಯಾಂಕಾ ಪರಿಚಯವಾಗಿ ತುಂಬಾ ಸಲುಗೆಯಿಂದ ವರ್ತಿಸುತ್ತಿದ್ದ.

ಪ್ರಿಯಾಂಕಾಳೊಂದಿಗೆ ಜೈಪ್ರಕಾಶ್‌ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡು ಹತ್ಯೆಗೈದಿದ್ದಾನೆ. ಶವವನ್ನು ಬಾಲ್ಕನಿಗೆ ಎಳೆದೊಯ್ದು  ಮಣ್ಣು ಹಾಕಿ ಮುಚ್ಚಿ ಟ್ಟಿದ್ದಾನೆ.ಅನುಮಾನ ಬಾರದಂತೆ ಸಸಿಗಳನ್ನು ನಟ್ಟಿದ್ದಾನೆ.

ಮಹಾರಾಣಾ ಕೃತ್ಯ ಅಕ್ಟೋಬರ್‌ 8, 2018 ರಂದು ಬೆಳಕಿಗೆ ಬಂದಿದೆ. ಫ್ಲ್ಯಾಟ್‌ನ ಕಾಮಗಾರಿಗಾಗಿ ಬಂದಿದ್ದ ಕಾರ್ಮಿಕರಿಗೆ ಮಣ್ಣಿನಡಿಯಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಾನವ ಮೂಳೆಗಳು ಸಿಕ್ಕಿವೆ. ಆ ಬಳಿಕ ನಾಪತ್ತೆ ಪ್ರಕರಣಕ್ಕೆ ತಾಳೆ ಹಾಕಿ ನೋಡಿದಾಗ ಹತ್ಯೆಯಾಗಿರುವುದು ಖಚಿತವಾಗಿದೆ. 

ಪೊಲೀಸ್‌ ತನಿಖೆ ಆರಂಭವಾದೊಡನೆಯೇ ಮಹಾರಾಣಾ ನಾಪತ್ತೆಯಾಗಿದ್ದ.ಕುಟುಂಬ ಸದಸ್ಯರಿಗಾಗಲಿ, ಸ್ನೇಹಿತರಿಗಾಗಲಿ ಆತ ಎಲ್ಲಿದ್ದ ಎನ್ನುವುದು ತಿಳಿದಿರಲ್ಲಿಲ್ಲ. 

ಪೊಲೀಸರು ತಂತ್ರಜ್ಞಾನದ ಸಹಕಾರ ಬಳಸಿಕೊಂಡು,ವಾರಗಳ ಕಾಲ ಕಾರ್ಯಾಚರಣೆ ನಡೆಸಿ ಕಳೆದ ಭಾನುವಾರ ಹೈದರಾಬಾದ್‌ನಲ್ಲಿ ಬಂಧಿಸಿ ದೆಹಲಿಗೆ ಕರೆ ತಂದಿದ್ದಾರೆ. 

ಟಾಪ್ ನ್ಯೂಸ್

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.