ಉ.ಪ್ರ: ನಾಪತ್ತೆಯಾಗಿದ್ದ ಆರ್ಟಿಐ ಕಾರ್ಯಕರ್ತನ ಶವ ಪತ್ತೆ; ಕೊಲೆ
Team Udayavani, Jan 11, 2019, 11:49 AM IST
ಮುಜಫರನಗರ : ಕಳೆದ ಡಿ.27ರಿಂದ ನಾಪತ್ತೆಯಾಗಿದ್ದ ಆರ್ಟಿಐ ಕಾರ್ಯಕರ್ತ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕಂದ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಶಾಪುರ್ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಪೊಲೀಸರು ಇಂದು ಶುಕ್ರವಾರ ತಿಳಿಸಿದ್ದಾರೆ.
32ರ ಹರೆಯದ ಕಾಸಿಂ ಸೈಫಿ ಅವರು ಕಳೆದ ಡಿಸೆಂಬರ್ ಕೊನೇ ವಾರದಿಂದ ಮೊರಾದಾಬಾದ್ ನಲ್ಲಿನ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಪ್ರಾಪರ್ಟಿ ಡೀಲರ್ ವಿಕಾಸ್ ಚೌಧರಿ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ತೀವ್ರವಾಗಿ ಪ್ರಶ್ನಿಸಿದಾಗ ಆತ ತಾನು ಆರ್ಟಿಐ ಕಾರ್ಯಕರ್ತನನ್ನು ಕೊಂದದ್ದು ಹೌದೆಂದು ಒಪ್ಪಿಕೊಂಡ.
ವಿಕಾಸ್ ಚೌಧರಿ ಕಳೆದ ಡಿ.27ರಂದು ಕುಲದೀಪ್ ಎಂಬಾತನ ಸಹಾಯ ಪಡೆದು ಸೈಫಿಯನ್ನು ಗುಂಡಿಕ್ಕಿ ಕೊಂದಿದ್ದ. ಹಳೇ ದ್ವೇಷದಲ್ಲಿ ಈ ಕೊಲೆ ನಡೆದಿತ್ತು. ಸೈಫಿ ಕುಟುಂಬದವರು ಪೊಲೀಸರಲ್ಲಿ ದೂರು ದಾಖಲಿಸಿದ್ದರು. ಆ ಪ್ರಕಾರ ಪೊಲೀಸರು ತನಿಖೆ ನಡೆಸಿ ಕೊಲೆಗಾರರನ್ನು ಪತ್ತೆ ಹಚ್ಚಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ