ಪಾಕ್ನಿಂದ ಸ್ನೆ„ಪರ್ ದಾಳಿ: ಬಿಎಸ್ಎಫ್ ಅಧಿಕಾರಿ ಬಲಿ
Team Udayavani, Jan 16, 2019, 3:53 AM IST
ಜಮ್ಮು: ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ರೇಖೆ (ಐಬಿ) ಕಥುವಾ ಜಿಲ್ಲೆಯ ಪ್ರಾಂತ್ಯದಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಸ್ನೆ„ಪರ್ ದಾಳಿಯಲ್ಲಿ ಬಿಎಸ್ಎಫ್ನ ಅಸಿಸ್ಟೆಂಟ್ ಕಮಾಂಡೆಂಟ್ ವಿನಯ್ ಪ್ರಸಾದ್ ಹುತಾತ್ಮರಾಗಿದ್ದಾರೆ. ಹೀರಾನಗರ್- ಸಾಂಬಾ ಪ್ರಾಂತ್ಯದಲ್ಲಿ ಬೆಳಗ್ಗೆ 10:50ರ ಸುಮಾರಿಗೆ ಈ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡ ವಿನಯ್ ಪ್ರಸಾದ್ ಅವರನ್ನು ಸತ್ವಾರಿಯಲ್ಲಿನ ಸೇನಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಹುತಾತ್ಮರಾದರು ಎಂದು ಬಿಎಸ್ಎಫ್ ಹೇಳಿದೆ. ಮಂಗಳವಾರದಂದು, ಗಡಿ ನಿಯಂತ್ರಣ ರೇಖೆಯ ಸುಂದರ್ಬನಿ ಪ್ರಾಂತ್ಯದಲ್ಲೂ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಸೂಕ್ತ ಪ್ರತ್ಯುತ್ತರ ನೀಡಿದೆ. 2018ರಲ್ಲಿ ಪಾಕಿಸ್ತಾನವು 2,936 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಇದು ಕಳೆದ 15 ವರ್ಷಗಳಲ್ಲೇ ಹೆಚ್ಚು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?