ಒತ್ತೆಸೆರೆಯಲ್ಲಿದ್ದ ಕಾರ್ಮಿಕನ ರಕ್ಷಣೆ, ಗುತ್ತಿಗೆದಾರ ಅರೆಸ್ಟ್
Team Udayavani, Jan 16, 2019, 6:50 AM IST
ಜಾಲ್ನಾ, ಮಹಾರಾಷ್ಟ್ರ : ಹಣಕಾಸು ವಿವಾದವೊಂದರಲ್ಲಿ ಹದಿನೈದು ದಿನಗಳ ಕಾಲ ಗುತ್ತಿಗೆದಾರನೋರ್ವನ ಒತ್ತೆ ಸೆರೆಯಲ್ಲಿದ್ದ ಕಾರ್ಮಿಕನೊಬ್ಬನನ್ನು ಮಹಾರಾಷ್ಟ್ರ ಪೊಲೀಸರು ರಕ್ಷಿಸಿದ್ದಾರೆ ಮತ್ತು ಆರೋಪಿ ಗುತ್ತಿಗೆದಾರ ಕುಂಡಲಿಕ್ ಚವಾಣ್ ಎಂಬಾತನನ್ನು ಬಂಧಿಸಿದ್ದಾರೆ.
ಪೊಲೀಸರಿಂದ ರಕ್ಷಿಸಲ್ಪಟ್ಟಿರುವ ಕಾರ್ಮಿಕನನ್ನು ನಾಮದೇವ ಜಾಧವ್ (45) ಎಂದು ಗುರುತಿಸಲಾಗಿದೆ. ಈತನು ನೆರೆಯ ಬುಲ್ಡಾನಾ ಜಿಲ್ಲೆಯ ನಿವಾಸಿ. ಈತನು ಕಳೆದ ಡಿ.28ರಂದು ಜಾಲಾ°ದಲ್ಲಿನ ತನ್ನ ಸಂಬಂಧಿಕರ ಮನೆಗೆ ಹೋಗುತ್ತಿದ್ದಾಗ ಆತನನ್ನು ಬಲವಂತದಿಂದ ವಾಹನದಲ್ಲಿ ತುರುಕಿ ಅಪಹರಿಸಲಾಗಿತ್ತು. ಈತ ತನ್ನ ಗುತ್ತಿಗೆದಾರನಿಂದ 5 ಲಕ್ಷ ರೂ. ಸಾಲ ತೆಗೆದುಕೊಂಡು ಹಿಂದಿರುಗಿಸಿರಲಿಲ್ಲ ಎನ್ನಲಾಗಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಚಂದನ್ಜಿàರಾ ಪೊಲೀಸ್ ಠಾಣಾಧಿಕಾರಿ ಬಾಳಾಸಾಹೇಬ್ ಪವಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ