ಇಬ್ಬರು ಮಹಿಳೆಯರ ಪ್ರವೇಶಕ್ಕೆ ಭಕ್ತರ ತಡೆ


Team Udayavani, Jan 17, 2019, 12:30 AM IST

z-17.jpg

ತಿರುವನಂತಪುರ: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಮುಕ್ತಾಯವಾದರೂ, ಬುಧವಾರ ಇಬ್ಬರು ಮಹಿಳೆಯರು ದೇಗುಲ ಪ್ರವೇಶ ಯತ್ನ ಮಾಡಿದ್ದಾರೆ. ಅವರನ್ನು ಭಕ್ತರು ತಡೆದಿದ್ದಾರೆ. ಕಣ್ಣೂರು ಮೂಲದ ರೇಷ್ಮಾ ನಿಶಾಂತ್‌ ಮತ್ತು ಶನಿಲಾ ಬುಧವಾರ ಬೆಳಗ್ಗೆ ಪೊಲೀಸರ ಭದ್ರತೆಯಲ್ಲಿ ನೀಲಿಮಲಕ್ಕೆ ತಲುಪಿದ್ದರು. ನವೋತನ ಕೇರಳಂ ಶಬರಿಮಲಯಿಲೆಕು ಎಂಬ ಫೇಸ್‌ಬುಕ್‌ ಗ್ರೂಪ್‌ನ ಐವರು ಪುರುಷರೂ ಇವರೊಂದಿಗಿದ್ದರು. ಆದರೆ ನೀಲಿಮಲಕ್ಕೆ ತಲುಪುತ್ತಿದ್ದಂತೆ ಭಕ್ತರಿಗೆ ಮಹಿಳೆಯರು ಎಂದು ತಿಳಿದುಬಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದವರನ್ನು ತಕ್ಷಣ ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾಕಾರರ ಪೈಕಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಅಯ್ಯಪ್ಪ ಭಕ್ತರೂ ಇದ್ದರು ಎಂದು ಹೇಳಲಾಗಿದೆ.

ಆದರೆ ಸ್ವಲ್ಪ ಮುಂದೆ ಮಹಿಳೆಯರು ತೆರಳುತ್ತಿದ್ದಂತೆಯೇ ಇನ್ನಷ್ಟು ಭಕ್ತರು ಪ್ರತಿಭಟನೆಗೆ ತೊಡಗಿದರು. ಇದರಿಂದಾಗಿ ಮುಂದೆ ಸಾಗಲು ಸಾಧ್ಯವಾಗದಂತಾ ಯಿತು. ನಾವು ಅಯ್ಯಪ್ಪನ ಭಕ್ತರು. ನಮಗೆ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಕೇಳಿಕೊಂಡರಾದರೂ, ಗಲಭೆ ಉಂಟಾಗುವ ಭೀತಿಯಿಂದ ಮಹಿಳೆಯರನ್ನು ಪೊಲೀಸರು ವಾಪಸು ಕರೆದುಕೊಂಡು ಬಂದಿದ್ದಾರೆ. ಒಂದು ವೇಳೆ ಎಲ್ಲ ಪ್ರತಿಭಟನಾಕಾರರ ಮೇಲೆ ಕ್ರಮ ಕೈಗೊಂಡರೆ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗಬಹುದು ಎಂಬ ಕಾರಣಕ್ಕೆ ಪೊಲೀಸರು ಮಹಿಳೆಯರನ್ನು ವಾಪಸ್‌ ಪಂಪ ಪೊಲೀಸ್‌ ಸ್ಟೇಷನ್‌ಗೆ ಕರೆದುಕೊಂಡು ಬಂದಿದ್ದಾರೆ. ಪೊಲೀಸರಿಗೆ ನಿಜವಾಗಿ ನಮ್ಮನ್ನು ಕರೆದುಕೊಂಡು ಹೋಗುವ ಮನಸಿದ್ದರೆ, ಪ್ರತಿಭಟನಾಕಾ ರರನ್ನು ತಡೆದು ತೆರಳುತ್ತಿದ್ದರು ಎಂದು ರೇಷ್ಮಾ ಹಾಗೂ ಶನಿಲಾ ಹೇಳಿದ್ದಾರೆ.

ಸಮಿತಿ ಆಕ್ಷೇಪ: ಇದೇ ವೇಳೆ ಇಬ್ಬರು ಮಹಿಳಾ ಭಕ್ತರ ಪ್ರವೇಶದ ವೇಳೆ ಅವರನ್ನು ಅತಿ ಗಣ್ಯರ ಆದ್ಯತೆ ನೀಡಲಾಗಿತ್ತು. ಕೇರಳ ಪೊಲೀಸರ ಈ ಕ್ರಮ ಪ್ರಶ್ನಾರ್ಹ ಎಂದು ಕೇರಳ ಹೈಕೋರ್ಟ್‌ ಸಮಿತಿಯೊಂದು ಪೊಲೀಸರ ಕ್ರಮವನ್ನು ಟೀಕಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.