ಅಸ್ತಾನಾ ಈಗ ವಾಯುಯಾನ ಭದ್ರತಾ ದಳದ ಮಹಾ ನಿರ್ದೇಶಕ
Team Udayavani, Jan 18, 2019, 1:20 PM IST
ಹೊಸದಿಲ್ಲಿ : ಭ್ರಷ್ಟಾಚಾರ ಕಳಂಕಿತ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಅವರ ಹುದ್ದೆಯ ಅವಧಿಯನ್ನು ಕೇಂದ್ರ ಸರಕಾರ ಮೊಟಕು ಗೊಳಿಸಿದ ಒಂದು ದಿನದ ತರುವಾಯ, ಅಸ್ತಾನಾ ಅವರನ್ನು ನಾಗರಿಕ ವಾಯು ಯಾನ ಭದ್ರತಾ ದಳದ (BCAS) ಹೊಸ ಮಹಾ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ರಾಕೇಶ್ ಅಸ್ತಾನಾ ಅವರು ಪದಚ್ಯುತ ಸಿಬಿಐ ಮುಖ್ಯಸ್ಥ ಆಲೋಕ್ ವರ್ಮಾ ಅವರೊಂದಿಗೆ ತೀವ್ರವಾದ ಜಟಾಪಟಿ ನಡೆಸಿದ್ದರು.
ನಾಗರಿಕ ವಾಯು ಯಾನ ಧ್ರತಾ ದಳದ ನಿರ್ದೇಶಕರ ಹುದ್ದೆಯನ್ನು ಮೇಲ್ದರ್ಜೆಗೇರಿಸಿ ಮಹಾ ನಿದೇಶಕರ ಹುದ್ದೆ ರಚಿಸಲಾಗಿದ್ದು ಅಸ್ತಾನಾ ಅವರಿಗೆ ಈಗ ಹೊಸ ಹುದ್ದೆ ನೀಡಲಾಗಿದೆ ಎಂದು ಸಂಪುಟ ನೇಮಕಾತಿ ಸಮಿತಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ