ಹಿಮಪಾತ: ಐವರ ಸಾವು
Team Udayavani, Jan 19, 2019, 12:30 AM IST
ಶ್ರೀನಗರ: ಲಡಾಖ್ನ ಕರ್ದುಂಗ್ ಲಾ ಪ್ರದೇಶದಲ್ಲಿ ಶುಕ್ರವಾರ ಉಂಟಾದ ಹಿಮಪಾತದಿಂದ ಐವರು ಸಾವಿಗೀಡಾಗಿ, ಐವರು ಕಣ್ಮರೆಯಾಗಿರುವ ಘಟನೆ ನಡೆದಿದೆ. ಬೆಳಗ್ಗೆ 7 ಗಂಟೆ ವೇಳೆ 10 ಮಂದಿ ಟ್ರಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹಿಮಪಾತದಿಂದಾಗಿ ಇಡೀ ಟ್ರಕ್ ಹಿಮದಡಿ ಹೂತು ಹೋಗಿದ್ದು, ತಕ್ಷಣ ಗಡಿ ರಸ್ತೆ ಸುರಕ್ಷತಾ ಪಡೆಯ ಸಿಬಂದಿ ಸ್ಥಳಕ್ಕೆ ತೆರಳಿ, ಯಂತ್ರೋಪ ಕರಣಗಳ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಿದ್ದಾರೆ. ಐವರ ದೇಹ ಪತ್ತೆಯಾಗಿದ್ದು, ಇನ್ನೂ ಐವರು ಹಿಮದಡಿ ಸಿಲುಕಿದ್ದು, ಅವರ ಶೋಧ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!