ಚುನಾವಣೆ: ಬಿಜೆಪಿ 6 ಬಗೆ ಸಮ್ಮೇಳನ
Team Udayavani, Jan 20, 2019, 12:40 AM IST
ಡೆಹ್ರಾಡೂನ್: ಮುಂದಿನ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ತಮ್ಮ ಬೆಂಬಲಕ್ಕಿರುವ ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹಾಗೂ ಸರಕಾರದ ಕಾರ್ಯಕ್ರಮಗಳ ಯಶಸ್ಸನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಲು ಬಿಜೆಪಿ, ಆರು ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಇದಕ್ಕೆ ತ್ರಿಶಕ್ತಿ ಸಮ್ಮೇಳನ, ಯುವ ಸಮ್ಮೇಳನ, ಬುದ್ಧಿಜೀವಿ ಸಮ್ಮೇಳನ, ಮೇರಾ ಪರಿವಾರ್ ಭಾಜಪಾ ಪರಿವಾರ್, ಕಮಲ್ ಜ್ಯೋತಿ ಪ್ರಜ್ವಲನ್ ಮತ್ತು ಕಮಲ್ ಸಂದೇಶ ಯಾತ್ರಾ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ರಮಗಳು ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ನಡೆಯಲಿವೆ ಎಂದು ಬಿಜೆಪಿ ಮಹಾ ಕಾರ್ಯದರ್ಶಿ ಸರೋಜ್ ಪಾಂಡೆ ತಿಳಿಸಿದ್ದಾರೆ. ಫೆ.26ರಂದು ಕಮಲ್ ಜ್ಯೋತಿ ಪ್ರಜ್ವಲನ್ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ