ನೇಪಾಳ, ಭೂತಾನ್‌ ಭೇಟಿಗೆ “ಆಧಾರ್‌’ 


Team Udayavani, Jan 21, 2019, 12:45 AM IST

100.jpg

ಹೊಸದಿಲ್ಲಿ: ನೇಪಾಳ, ಭೂತಾನ್‌ಗೆ ತೆರಳಲು 15 ವರ್ಷಕ್ಕಿಂತ ಕೆಳಗಿನವರಿಗೆ, 65 ವರ್ಷ ಮೇಲ್ಪಟ್ಟವರಿಗೆ ಆಧಾರ್‌ ಕಾರ್ಡ್‌ ಇದ್ದರೆ ಸಾಕು. ಈಗಾ ಗಲೇ ಈ ದೇಶಗಳಿಗೆ ಭಾರತೀಯರು ವೀಸಾ   ಇಲ್ಲದೇ ಪ್ರಯಾಣಿಸಬಹುದಾಗಿದ್ದು, ಪಾಸ್‌ಪೋರ್ಟ್‌, ಮತದಾರರ ಗುರುತಿನ ಚೀಟಿ ಹಾಗೂ ಇತರ ಸರಕಾರಿ ಗುರುತಿನ ದಾಖಲೆಗಳನ್ನು ಹೊಂದಿರುವುದು ಅಗತ್ಯ ವಾಗಿತ್ತು. ಇದೀಗ ಈ ಪಟ್ಟಿಗೆ ಆಧಾರ್‌ ಕಾರ್ಡ್‌ ಕೂಡ ಸೇರ್ಪಡೆಯಾಗಿದೆ. ಈ ಸಂಬಂಧ ಗೃಹ ಸಚಿವಾಲಯ ಪ್ರತ್ಯೇಕ ಆದೇಶವನ್ನು ಹೊರಡಿಸಿದೆ. ಆದರೆ 15 ರಿಂದ 65 ವರ್ಷದೊಳಗಿನವರಿಗೆ ಆಧಾರ್‌ ಕಾರ್ಡನ್ನು ಪರಿಗಣಿಸುವುದಿಲ್ಲ. ಈ ವಯೋಮಿತಿಯವರಿಗೆ ಪಾನ್‌ಕಾರ್ಡ್‌, ಮತದಾರರ ಗುರುತಿನ ಚೀಟಿ ಅಥವಾ ಇತರ ದಾಖಲೆಗಳನ್ನು ಹೊಂದಿರುವುದು ಅಗತ್ಯ. ಸದ್ಯ ಕುಟುಂಬ ಸಮೇತವಾಗಿ ಪ್ರಯಾಣಿಸುತ್ತಿದ್ದರೆ ಕುಟುಂಬದ ಎಲ್ಲರೂ ಗುರುತಿನ ಚೀಟಿ ಹೊಂದಿರುವ ಅಗತ್ಯವಿಲ್ಲ. ಒಬ್ಬರ ಬಳಿ ಗುರುತಿನ ಚೀಟಿ ಇದ್ದು, ಇತರರ ಬಳಿ ರೇಶನ್‌ ಕಾರ್ಡ್‌ ಅಥವಾ ಇತರ ದಾಖಲೆ ಇದ್ದರೆ ಸಾಕು. ಇನ್ನು ಮಕ್ಕಳಿ ಗಾದರೆ ಶಾಲೆಯ ಪ್ರಿನ್ಸಿಪಾಲ್‌ ನೀಡುವ ಪತ್ರ ಅಗತ್ಯವಿತ್ತು. ಸದ್ಯ ಆಧಾರ್‌ ಕಾರ್ಡ್‌ ಅನ್ನೂ ಈ ಪಟ್ಟಿಯಲ್ಲಿ ಸೇರಿಸಿರುವುದ ರಿಂದ, ಮುಂದಿನ ದಿನಗಳಲ್ಲಿ ಎಲ್ಲ ವಯೋ ಮಾನದವರಿಗೂ ಈ ನಿಯಮ ವನ್ನು ವಿಸ್ತರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.