ಬಣ್ಣವನ್ನು ನಾನು ಬಯಲು ಮಾಡುತ್ತೇನೆ: ರಾಹುಲ್ಗೆ ಬೆದರಿಕೆ
Team Udayavani, Jan 21, 2019, 12:26 AM IST
ಭುವನೇಶ್ವರ: ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಕಾಂಗ್ರೆಸ್ನಿಂದ ವಜಾಗೊಂಡ ಕೇಂದ್ರದ ಮಾಜಿ ಸಚಿವ ಶ್ರೀಕಾಂತ್ ಜೇನಾ ರವಿವಾರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.
ರಾಹುಲ್ಗಾಂಧಿ ಅವರು ಜ. 25ರಂದು ಒಡಿಶಾಗೆ ಆಗಮಿಸುತ್ತಿದ್ದು, ಅವರ ಬಣ್ಣವನ್ನು ನಾನು ಬಯಲು ಮಾಡುತ್ತೇನೆ. ನಂತರ ಅವರು ಯಾವತ್ತೂ ಸಾರ್ವಜನಿಕವಾಗಿ ತಮ್ಮ ಮುಖ ತೋರಿಸದಂತೆ ಮಾಡುತ್ತೇನೆ ಎಂದು ಜೇನಾ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ನನ್ನನ್ನು ವಜಾ ಮಾಡುವ ಮೂಲಕ ರಾಹುಲ್ ಅವರು, ತಾವು ಗಣಿ ಮಾಫಿಯಾದ ಜತೆ ಕೈಜೋಡಿಸಿರುವುದನ್ನು ಸಾಬೀತುಪಡಿಸಿದ್ದಾರೆ ಎಂದೂ ಜೇನಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್