ಗುಜರಾತ್ನ 55ರ ಹರೆಯದ ವೈಷ್ಣೋದೇವಿ ಯಾತ್ರಿಕ ರಿಯಾಸಿಯಲ್ಲಿ ಸಾವು
Team Udayavani, Jan 21, 2019, 6:28 AM IST
ಜಮ್ಮು : ಗುಜರಾತ್ನ 55ರ ಹರೆಯದ ವೈಷ್ಣೋ ದೇವಿ ಯಾತ್ರಿಕರೋರ್ವರು ಜಮ್ಮು ಕಾಶ್ಮೀರ ಜಿಲ್ಲೆಯ ರಿಯಾಸಿ ಯಲ್ಲಿ ಹೃದಯ ಸ್ತಂಭನಗೊಂಡು ನಿಧನ ಹೊಂದಿರುವುದಾಗಿ ಪೊಲೀಸರು ಇಂದು ಸೋಮವಾರ ತಿಳಿಸಿದ್ದಾರೆ.
ಮೃತ ಯಾತ್ರಿಕ ಅಹ್ಮದಾಬಾದ್ ನಿವಾಸಿಯಾಗಿರುವ ಪ್ರಕಾಶ್ ಭಾಯಿ ಎಂದು ಗೊತ್ತಾಗಿದೆ. ಇವರು ನಿನ್ನೆ ವೈಷ್ಣೋ ದೇವಿ ದೇವಸ್ಥಾನದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿ ತಮ್ಮ ಕುಟುಂಬದವರೊಂದಿಗೆ ಕತ್ರಾದಲ್ಲಿನ ತಮ್ಮ ಹೊಟೇಲ್ ಕೋಣೆಗೆ ಮರಳಿದಾಗ ಪ್ರಜ್ಞಾಹೀನರಾಗಿ ಕುಸಿದು ಬಿದ್ದರು.
ಒಡನೆಯೇ ಪ್ರಕಾಶ್ ಭಾಯಿ ಅವರನ್ನು ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಯ್ಯಲಾಯಿತು. ಆದರೆ ಅಲ್ಲಿನ ವೈದ್ಯರು ಅದಾಗಲೇ ರೋಗಿ ಮೃತಪಟ್ಟಿರುವುದಾಗಿ ಪ್ರಕಟಿಸಿದರು.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ