ಪೂರ್ವ ವಿದರ್ಭದಲ್ಲಿ ಈ ವಾರ ಭಾರೀ ಮಳೆ; ಎಚ್ಚರಿಕೆ
Team Udayavani, Jan 22, 2019, 1:52 PM IST
ಮುಂಬಯಿ : ‘ಈ ವಾರ ಪೂರ್ವ ವಿದರ್ಭದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ; ಅದುದರಿಂದ ರೈತರ ತಮ್ಮ ಬೆಳೆ ರಕ್ಷಿಸಿಕೊಳ್ಳುವ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಮಹಾರಾಷ್ಟ್ರ ಸರಕಾರ ಇಂದು ಮಂಗಳವಾರ ಹೊರಡಿಸಿರುವ ಪ್ರಕಟನೆಯಲ್ಲಿ ಎಚ್ಚರಿಸಿದೆ.
‘ವಿದರ್ಭ, ಮುಖ್ಯವಾಗಿ ಅದರ ಪೂರ್ವ ಭಾಗ, ಇದೇ ಜನವರಿ 24 ಮತ್ತು 26ರಂದು ಭಾರೀ ಮಳೆಯನ್ನು ಕಾಣುವ ನಿರೀಕ್ಷೆ ಇದೆ. ಗಡ್ಚಿರೋಲಿ, ಚಂದ್ರಾಪುರ, ಗೊಂಡಿಯಾ, ಭಂಡಾರಾ, ನಾಗ್ಪುರ, ಅಮರಾವತಿ, ಯವತ್ಮಾಲ್ ಮತ್ತು ವಾರ್ಧಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ‘ ಎಂಬ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ