ನರೋಡಾ ಪಾಟಿಯಾ: ನಾಲ್ವರು ದೋಷಿಗಳಿಗೆ ಸುಪ್ರೀಂ ಜಾಮೀನು
Team Udayavani, Jan 23, 2019, 6:18 AM IST
ಹೊಸದಿಲ್ಲಿ : 2002ರಲ್ಲಿ ಭುಗಿಲೆದ್ದಿದ್ದ ಗಲಭೆಯಲ್ಲಿ ಉದ್ರಿಕ್ತ ಸಮೂಹಕ್ಕೆ 97 ಮಂದಿ ಬಲಿಯಾಗಿದ್ದ ಗುಜರಾತ್ ನ ನರೋಡಾ ಪಾಟಿಯಾ ಹತ್ಯಾಕಾಂಡಕ್ಕೆ ಸಂಬಂಧಿಸಿ ನಾಲ್ವರು ದೋಷಿಗಳಿಗೆ ಸುಪ್ರೀಂ ಕೋರ್ಟ್ ಇಂದು ಬುಧವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಪಡೆದ ನಾಲ್ವರು ದೋಷಿಗಳೆಂದರೆ ಉಮೇಶ್ಭಾಯಿ ಸುರಾಭಾಯಿ ಭರವಾಡ, ರಾಜ್ಕುಮಾರ್, ಪದ್ಮೇಂದ್ರ ಸಿನ್ಹ ಜಸ್ವಂತ್ ಸಿನ್ಹ ರಾಜಪೂತ್ ಮತ್ತು ಹರ್ಷದ್ ಅಲಿಯಾಸ್ ಮುಂಗ್ಡಾ ಜಿಲಾ ಗೋವಿಂದ್ ಛಾರಾ ಪರಮಾರ್.
ಗುಜರಾತ್ ಹೈಕೋರ್ಟ್ ಕಳದ ವರ್ಷ ಎಪ್ರಿಲ್ 20ರಂದು 29 ಮಂದಿ ಆರೋಪಿಗಳಲ್ಲಿ 12 ಮಂದಿ ದೋಷಿ ಎಂದು ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!