15ರ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣವಾದ ಅನಾಮಿಕನ ಲವ್‌ ಲೆಟರ್‌


Team Udayavani, Jan 24, 2019, 6:48 AM IST

love-letter-700.jpg

ಪಂಡರಾಪುರ, ಮಹಾರಾಷ್ಟ್ರ : ಅಪರಿಚಿತ ವ್ಯಕ್ತಿಯೋರ್ವ ಬರೆದ ಲವ್‌ ಲೆಟರ್‌ 15ರ ಹರೆಯದ ವಿದ್ಯಾರ್ಥಿನಿಯ ಜೀವಕ್ಕೇ ಎರವಾದ ಘಟನೆ ಇಲ್ಲಿ ನಡೆದಿದೆ.

ವಿದ್ಯಾರ್ಥಿನಿಯ ಕೈಯಲ್ಲಿದ್ದ ಲವ್‌ ಲೆಟರ್‌ ಅನ್ನು ತನ್ನ ವಶಕ್ಕೆ ತೆಗೆದುಕೊಂಡ ತರಗತಿ ಶಿಕ್ಷಕ,ವಿದ್ಯಾರ್ಥಿನಿಗೆ ಯದ್ವಾತದ್ವಾ ಬೈದು, ನಿಂದಿಸಿ, ಗದರಿಸಿ ಆಕೆಯ ತಂದೆಯನ್ನು ಶಾಲೆಗೆ ಕರೆಸಿಕೊಂಡಿದ್ದ. ಇದರಿಂದ ತೀವ್ರವಾಗಿ ಮನನೊಂದ ಬಾಲಕಿಯು ಆತ್ಮಹತ್ಯೆಗೆ ಶರಣಾಗಲು ಕಾರಣವಾಯಿತೆನ್ನಲಾಗಿದೆ.

‘ಲವ್‌ ಲೆಟರ್‌ ಬರೆದವ ಯಾರೆಂದು ನನಗೆ ಗೊತ್ತಿಲ್ಲ;ನಾನು ಯಾವುದೇ ಹುಡುಗನನ್ನು ಲವ್‌ ಮಾಡುತ್ತಿಲ್ಲ’ ಎಂದು ಬಾಲಕಿ ಎಷ್ಟೇ ಹೇಳಿದರೂ ಸುಮ್ಮನಾಗದ ಶಿಕ್ಷಕ ಆಕೆಯನ್ನು ಗದರಿಸುವುದನ್ನು ನಿಲ್ಲಿಸಲೇ ಇಲ್ಲ. ಮೇಲಾಗಿ ಆಕೆಯ ತಂದೆಯನ್ನು ಒಡನೆಯೇ ಶಾಲೆಗೆ ಕರೆಸಿಕೊಂಡು ಅವರಲ್ಲೂ ‘ನಿಮ್ಮ ಮಗಳು ದಾರಿ ತಪ್ಪುತ್ತಿದ್ದಾಳೆ’ಎಂದು ದೂರಿದ.

ವಿದ್ಯಾರ್ಥಿನಿಯನ್ನು ಆಕೆಯ ತಂದೆ ಶಾಲೆಯಿಂದ ಮನೆಗೆ ಕರೆದೊಯ್ದ ಸಂಜೆಯೇ ಆಕೆ ತನ್ನ ಮನೆಯಲ್ಲಿ ಯಾರೂ ಇಲ್ಲದಿರುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಳು.

ಇದನ್ನು ಅನುಸರಿಸಿ ವಿದ್ಯಾರ್ಥಿನಿ ವಾಸವಾಗಿರುವ ವಾಖರಿ ಗ್ರಾಮದ ಜನರು ಪಂಡರಾಪುರ ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿ ಬಾಲಕಿಗೆ ಲವ್‌ ಲೆಟರ್‌ ಬರೆದು ಆಕೆಯ ಜೀವ ಬಲಿಪಡೆದ ಅನಾಮಿಕನನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಒತ್ತಾಯಿಸಿದರೆ.

ಲವ್‌ ಲೆಟರ್‌ ಬರೆದ ಅಪರಿಚಿತ, ಅನಾಮಿಕನನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಈಗ ಸವಾಲಾಗಿದೆ. ಅವರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.