ದೇಶದ ನಾಲ್ವರು ಅಗ್ರ ನಾಯಕರು
Team Udayavani, Jan 30, 2019, 12:50 AM IST
ಅಟಲ್ ಬಿಹಾರಿ ವಾಜಪೇಯಿ, ಜಾರ್ಜ್ ಫೆರ್ನಾಂಡಿಸ್, ಎಲ್.ಕೆ.ಆಡ್ವಾಣಿ ಮತ್ತು ರಾಮಕೃಷ್ಣ ಹೆಗಡೆ. ಈ ನಾಲ್ವರು ನಾಯಕರ ಪೈಕಿ ಇಬ್ಬರು ಬಿಜೆಪಿಯವರೇ ಆಗಿದ್ದರೆ, ಮತ್ತೆ ಹೆಗಡೆ ಜನತಾ ಪರಿವಾರದ ಹಿನ್ನೆಲೆಯವರು, ಜಾರ್ಜ್ ಹೋರಾಟದ ಹಿನ್ನೆಲೆಯಿಂದ ಬಂದವರು. ರಾಷ್ಟ್ರ ರಾಜಕಾರಣದಲ್ಲಿ ಛಾಪು ಮೂಡಿಸಿದ್ದ ನಾಲ್ವರ ಪೈಕಿ ಇಬ್ಬರು ಕರ್ನಾಟಕದವರೇ ಆಗಿದ್ದಾರೆ. ವಾಜಪೇಯಿ, ಆಡ್ವಾಣಿ ಕರ್ನಾಟಕದ ಜತೆಗೆ ನಿಕಟ ಸಂಪರ್ಕದಲ್ಲಿದ್ದವರು.
ಅವರೆಲ್ಲರೂ ಎ.ಬಿ. ವಾಜಪೇಯಿ ನೇತೃತ್ವದ ಎನ್ಡಿಎ ಸರಕಾರದಲ್ಲಿ ರಕ್ಷಣೆ, ಗೃಹ, ವಾಣಿಜ್ಯ ಸಚಿವರಾಗಿದ್ದವರು. ವಾಜಪೇಯಿ ನೇತೃತ್ವದ 2ನೇ ಅವಧಿಯ ಎನ್ಡಿಎ ಸರಕಾರದಲ್ಲಿ ರಾಮಕೃಷ್ಣ ಹೆಗಡೆ ಕೇಂದ್ರ ಸಂಪುಟದಲ್ಲಿ ಇರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ