ಕೈ ವಿರುದ್ಧ ಮಾಯಾ ವಾಗ್ಧಾಳಿ
Team Udayavani, Feb 4, 2019, 12:30 AM IST
ಹೊಸದಿಲ್ಲಿ: ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಎಸ್ಪಿ ನಾಯಕಿ ಮಾಯಾವತಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತುಳಿಯುವಂಥ ಸಂಪ್ರದಾಯ ಮುಂದುವರಿದಿದೆ ಎನ್ನುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರಲಿಲ್ಲ ಎಂದಾಗ ಜನರಲ್ಲಿ ನೆಮ್ಮದಿ ಮೂಡಿತು. ಆದರೆ, ಹೊಸ ಸರ್ಕಾರವು ಮಾಡುತ್ತಿರುವ ಕೆಲಸದ ಬಗ್ಗೆ ಜನರಿಗೆ ತೃಪ್ತಿಯಾಗುತ್ತಿಲ್ಲ.ಚುನಾವಣಾ ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ಗೆ ಬೆಂಬಲ ಕೊಡಲು ನಿರಾಕರಿಸಿದ್ದ ಬಿಎಸ್ಪಿ, ನಂತರ ಬಾಹ್ಯ ಬೆಂಬಲ ಘೋಷಿಸಿತ್ತು. ನನ್ನ ಸಿದ್ಧಾಂತಕ್ಕೂ ಕಾಂಗ್ರೆಸ್ ಸಿದ್ಧಾಂತಕ್ಕೂ ಆಗಿ ಬರುವುದಿಲ್ಲ. ಆದರೂ, ಬಿಜೆಪಿಯನ್ನು ಹೊರಗಿಡಬೇಕು ಎಂಬ ಏಕೈಕ ಉದ್ದೇಶದಿಂದ ಕಾಂಗ್ರೆಸ್ಗೆ ಬೆಂಬಲ ನೀಡಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ