ಮಿರಾಜ್ ದುರಂತವು ದೇಶೀಯ ತಯಾರಿಕೆಗೆ ಹಿನ್ನಡೆಯಲ್ಲ: ನಿರ್ಮಲಾ
Team Udayavani, Feb 4, 2019, 12:30 AM IST
ಕೊಯಮತ್ತೂರು: “ಬೆಂಗ ಳೂರಿನಲ್ಲಿ ಇತ್ತೀಚೆಗೆ ನಡೆದ ಮಿರಾಜ್-2000 ಜೆಟ್ ದುರಂತವು ದೇಶೀಯ ವಿಮಾನ ತಯಾರಿಕೆಗಾದ ಹಿನ್ನಡೆ ಅಲ್ಲ’ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
ಕೊಯಮತ್ತೂರಿನಲ್ಲಿ ಭಾನುವಾರ ಮಾತನಾಡಿದ ಅವರು, ದೇಶೀಯವಾಗಿ ವಿಮಾನ ತಯಾರಿಕೆಗೆ ಈ ದುರಂತದಿಂದ ಯಾವುದೇ ಹಿನ್ನಡೆಯಾಗಿಲ್ಲ. ಆದರೆ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಇನ್ನಷ್ಟು ಸುಧಾರಣೆ ಆಗಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.
ಎಚ್ಎಎಲ್ ಸಂಸ್ಥೆಯು ಮೇಲ್ದರ್ಜೆಗೇರಿಸಿದ್ದ ತರಬೇತಿ ವಿಮಾನವು ಪತನಗೊಂಡು ಇಬ್ಬರು ಪೈಲಟ್ಗಳು ಸಾವಿಗೀಡಾದ ಬೆನ್ನಲ್ಲೇ ಸಚಿವೆಯಿಂದ ಈ ಹೇಳಿಕೆ ಹೊರಬಿದ್ದಿದೆ. ಇದೇ ವೇಳೆ, ಹಿಂದಿನ ಯುಪಿಎ ಸರಕಾರದ ವಿರುದ್ಧ ಹರಿಹಾಯ್ದ ನಿರ್ಮಲಾ, 10 ವರ್ಷಗಳ ಆಡಳಿತಾವಧಿಯಲ್ಲಿ ಯುಪಿಎ ಸರಕಾರವು ಎಚ್ಎಎಲ್ ಆಗಲೀ, ಬಿಇಎಲ್ ಆಗಲೀ, ಯಾವುದೇ ರಕ್ಷಣಾ ಸರ್ಕಾರಿ ಸ್ವಾಮ್ಯದ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅವರು ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದರೆ ಈಗ ಪಿಎಸ್ಯುಗಳು ವಿಶ್ವ ದರ್ಜೆಗೇರುತ್ತಿದ್ದವು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ