ಮೂರು ದಿನಗಳ ಧರಣಿ ಸತ್ಯಾಗ್ರಹ ಕೊನೆಗೊಳಿಸಿದ ಮಮತಾ ಬ್ಯಾನರ್ಜಿ
Team Udayavani, Feb 5, 2019, 1:45 PM IST
ಕೋಲ್ಕತ : ದೇಶದ ಸಂವಿಧಾನವನ್ನು ಉಳಿಸುವ ತನ್ನ ಮೂರು ದಿನಗಳ ಧರಣಿ ಸತ್ಯಾಗ್ರಹವನ್ನು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಂಗಳವಾರ ಕೊನೆಗೊಳಿಸಿದ್ದಾರೆ.
‘ಈ ಧರಣಿ ಸತ್ಯಾಗ್ರಹವು ಸಂವಿಧಾನ ಮತ್ತು ಪ್ರಜಾಸತ್ತೆಯ ವಿಜಯವಾಗಿದೆ; ಆದುದರಿಂದ ಇದನ್ನು ಇಂದು ಇಲ್ಲಿಗೆ ಕೊನೆಗೊಳಿಸೋಣ’ ಎಂದು ಮಮತಾ ಹೇಳಿದರು.
ಶಾರದಾ ಚಿಟ್ ಫಂಡ್ ಕೇಸಿನಲ್ಲಿ ಕೋಲ್ಕತ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್ ಸಿಬಿಐ ಮುಂದೆ ತನಿಖೆಗೆ ಹಾಜರಾಗಬೇಕೆಂದು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ಆದೇಶಿಸಿರುವುದನ್ನು ಅನುಸರಿಸಿ ಮಮತಾ ಬ್ಯಾನರ್ಜಿ ತಮ್ಮ ಧರಣಿ ಸತ್ಯಾಗ್ರಹವನ್ನು ಕೊನೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು