ಮಮತಾ ಬ್ಯಾನರ್ಜಿ ಪರಿಣಾಮ ಎದುರಿಸುತ್ತಾರೆ: ಅಮಿತ್ ಶಾ ವಾರ್ನಿಂಗ್
Team Udayavani, Feb 6, 2019, 1:23 PM IST
ಅಲಿಗಢ್ : ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪಶ್ಚಿಮ ಬಂಗಾಳ ಪ್ರವೇಶಿಸದಂತೆ ತಡೆಯುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾಜರ್ಜಿ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎಚ್ಚರಿಕೆ ನೀಡಿದ್ದು, ನಿಮ್ಮ ಕ್ರಮಗಳಿಗೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.
ಬಿಜೆಪಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಶಾ ಮಮತಾ ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆ ಕಂಡು ಕಂಗಾಲಾಗಿ ಹೋಗಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ರಾಜ್ಯ ಪ್ರವೇಶಿಸದಂತೆ ತಡೆಯುತ್ತಿದ್ದಾರೆ ಎಂದರು.
ನಮ್ಮ ಕಾಯಕರ್ತರು ಬಂಗಾಳದ 42 ಸ್ಥಾನಗಳ ಪೈಕಿ 23 ರಲ್ಲಿ ಕಮಲ ಅರಳಿಸದೆ ವಿರಮಿಸುವುದಿಲ್ಲ ಎನ್ನುವುದು ಅವರಿಗೆ ಗೊತ್ತಿಲ್ಲ ಎಂದರು.
ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಲಿಕಾಪ್ಟರ್ ಗೆ ಪಶ್ಚಿಮ ಬಂಗಾಲದಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…