ಇಮ್ರಾನ್ಗೆ ಮೆಚ್ಚುಗೆ
Team Udayavani, Feb 11, 2019, 12:45 AM IST
ಶ್ರೀನಗರ: ಪಾಕಿಸ್ಥಾನದಲ್ಲಿನ ಮೀಸಲು ಅರಣ್ಯ ಪ್ರದೇಶಕ್ಕೆ ಗುರುನಾನಕ್ ದೇವ್ ಎಂದು ನಾಮಕರಣ ಮಾಡಲು ನಿರ್ಧರಿಸಿರುವ ಪ್ರಧಾನಿ ಇಮ್ರಾನ್ ಖಾನ್ ಕ್ರಮಕ್ಕೆ ಜಮ್ಮು-ಕಾಶ್ಮೀರ ಮಾಜಿ ಸಿಎಂ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಭಾರತ ಸರಕಾರದ ವಿರುದ್ಧ ಕಿಡಿಕಾರಿರುವ ಅವರು, ನಮ್ಮ ಸರಕಾರಗಳಿಗೆ ಪ್ರಾಚೀನ ನಗರಗಳ ಹೆಸರು ಬದಲಾಯಿಸುವುದು ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದು ಬಿಟ್ಟರೆ ಬೇರೆ ಯಾವ ಆದ್ಯತೆಯ ವಿಚಾರವೂ ಗೊತ್ತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!