ಟ್ರೈನ್‌18ನಲ್ಲಿ ಊಟ ಕಡ್ಡಾಯ


Team Udayavani, Feb 11, 2019, 12:30 AM IST

train-18-ddd.jpg

ಹೊಸದಿಲ್ಲಿ: ಶೀಘ್ರದಲ್ಲೇ ಸಂಚಾರ ನಡೆಸಲಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌(ಟ್ರೈನ್‌ 18) ರೈಲಿನಲ್ಲಿ ಊಟ ಸೇವನೆ ಮಾಡದೇ ಇರುವ ಆಯ್ಕೆಯೇ ಇಲ್ಲ! 

ರೈಲು ಏರಿದರೆ ಊಟ ಮಾಡುವುದು ಕಡ್ಡಾಯ. ಸಾಮಾನ್ಯವಾಗಿ ಶತಾಬ್ದಿ, ರಾಜಧಾನಿ ಹಾಗೂ ಇತರ ಎಕ್ಸ್‌ಪ್ರೆಸ್‌ ರೈಲುಗಳಲ್ಲಿ ಟಿಕೆಟ್‌ ಬುಕ್‌ ಮಾಡುವಾಗ ಊಟ ಮಾಡದೇ ಇರುವ ಆಯ್ಕೆಯಿದೆ. ಇದರಿಂದಾಗಿ ಟಿಕೆಟ್‌ನಲ್ಲಿ ಊಟದ ದರವನ್ನು ವಿಧಿಸದೇ ಇರುವುದರಿಂದ, ಟಿಕೆಟ್‌ ದರ ಗಮನಾರ್ಹವಾಗಿ ಇಳಿಯುತ್ತದೆ. ವಂದೇ ಭಾರತ್‌ ಎಕ್ಸ್‌ಪ್ರೆಸ್‌ನಲ್ಲಿ ಈ ಸೌಲಭ್ಯ ವಾರಾಣಸಿಯಿಂದ ಅಹಮದಾಬಾದ್‌ಗೆ ನೇರವಾಗಿ ತೆರಳುವವರಿಗೆ ಮಾತ್ರ ಇರಲಿದೆ. ಅವರ ಕೆಟರಿಂಗ್‌ ಶುಲ್ಕವನ್ನು ಟಿಕೆಟ್‌ ದರದಲ್ಲಿ ಸೇರಿಸಲಾಗುವುದಿಲ್ಲ.

ಅಂದರೆ ಭಾರತ್‌ ಎಕ್ಸ್‌ಪ್ರೆಸ್‌ ಹೊರಡುವ ಮೊದಲ ಸ್ಟೇಷನ್‌ ವಾರಾಣಸಿಯಲ್ಲಿ ರೈಲನ್ನೇರಿ, ಕೊನೆಯ ಸ್ಟೇಷನ್‌ ಅಹಮದಾಬಾದ್‌ನಲ್ಲಿ ಇಳಿಯುವವರು ಮಾತ್ರ ಟಿಕೆಟ್‌ ಬುಕ್‌ ಮಾಡುವ ವೇಳೆಯಲ್ಲೇ ಊಟವನ್ನು ಐಆರ್‌ಸಿಟಿಸಿಯಿಂದ ಖರೀದಿಸದೇ ಇರಲು ಅವಕಾಶವಿದೆ. ಊಟ ತೆಗೆದುಕೊಳ್ಳದೇ ಇದ್ದರೆ, ಟಿಕೆಟ್‌ನಲ್ಲಿ ಊಟದ ವೆಚ್ಚವನ್ನು ವಿಧಿಸುವುದಿಲ್ಲ. ಆದರೆ ಇತರ ಯಾವ ನಿಲ್ದಾಣದಲ್ಲಿ ರೈಲನ್ನೇರಿದರೂ ಊಟ ಕಡ್ಡಾಯವಾಗಿರಲಿದೆ. ಹಾಗೆಯೇ, ಊಟಕ್ಕೆ ತಗಲುವ ವೆಚ್ಚವನ್ನೂ ವಿಧಿಸಲಾಗುತ್ತದೆ. ಊಟದ ವೆಚ್ಚ ನಿಲ್ದಾಣದಿಂದ ನಿಲ್ದಾಣಕ್ಕೆ ವಿಭಿನ್ನವಾಗಿರುತ್ತದೆ.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.