ಟ್ರೈನ್‌18ನಲ್ಲಿ ಊಟ ಕಡ್ಡಾಯ


Team Udayavani, Feb 11, 2019, 12:30 AM IST

train-18-ddd.jpg

ಹೊಸದಿಲ್ಲಿ: ಶೀಘ್ರದಲ್ಲೇ ಸಂಚಾರ ನಡೆಸಲಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌(ಟ್ರೈನ್‌ 18) ರೈಲಿನಲ್ಲಿ ಊಟ ಸೇವನೆ ಮಾಡದೇ ಇರುವ ಆಯ್ಕೆಯೇ ಇಲ್ಲ! 

ರೈಲು ಏರಿದರೆ ಊಟ ಮಾಡುವುದು ಕಡ್ಡಾಯ. ಸಾಮಾನ್ಯವಾಗಿ ಶತಾಬ್ದಿ, ರಾಜಧಾನಿ ಹಾಗೂ ಇತರ ಎಕ್ಸ್‌ಪ್ರೆಸ್‌ ರೈಲುಗಳಲ್ಲಿ ಟಿಕೆಟ್‌ ಬುಕ್‌ ಮಾಡುವಾಗ ಊಟ ಮಾಡದೇ ಇರುವ ಆಯ್ಕೆಯಿದೆ. ಇದರಿಂದಾಗಿ ಟಿಕೆಟ್‌ನಲ್ಲಿ ಊಟದ ದರವನ್ನು ವಿಧಿಸದೇ ಇರುವುದರಿಂದ, ಟಿಕೆಟ್‌ ದರ ಗಮನಾರ್ಹವಾಗಿ ಇಳಿಯುತ್ತದೆ. ವಂದೇ ಭಾರತ್‌ ಎಕ್ಸ್‌ಪ್ರೆಸ್‌ನಲ್ಲಿ ಈ ಸೌಲಭ್ಯ ವಾರಾಣಸಿಯಿಂದ ಅಹಮದಾಬಾದ್‌ಗೆ ನೇರವಾಗಿ ತೆರಳುವವರಿಗೆ ಮಾತ್ರ ಇರಲಿದೆ. ಅವರ ಕೆಟರಿಂಗ್‌ ಶುಲ್ಕವನ್ನು ಟಿಕೆಟ್‌ ದರದಲ್ಲಿ ಸೇರಿಸಲಾಗುವುದಿಲ್ಲ.

ಅಂದರೆ ಭಾರತ್‌ ಎಕ್ಸ್‌ಪ್ರೆಸ್‌ ಹೊರಡುವ ಮೊದಲ ಸ್ಟೇಷನ್‌ ವಾರಾಣಸಿಯಲ್ಲಿ ರೈಲನ್ನೇರಿ, ಕೊನೆಯ ಸ್ಟೇಷನ್‌ ಅಹಮದಾಬಾದ್‌ನಲ್ಲಿ ಇಳಿಯುವವರು ಮಾತ್ರ ಟಿಕೆಟ್‌ ಬುಕ್‌ ಮಾಡುವ ವೇಳೆಯಲ್ಲೇ ಊಟವನ್ನು ಐಆರ್‌ಸಿಟಿಸಿಯಿಂದ ಖರೀದಿಸದೇ ಇರಲು ಅವಕಾಶವಿದೆ. ಊಟ ತೆಗೆದುಕೊಳ್ಳದೇ ಇದ್ದರೆ, ಟಿಕೆಟ್‌ನಲ್ಲಿ ಊಟದ ವೆಚ್ಚವನ್ನು ವಿಧಿಸುವುದಿಲ್ಲ. ಆದರೆ ಇತರ ಯಾವ ನಿಲ್ದಾಣದಲ್ಲಿ ರೈಲನ್ನೇರಿದರೂ ಊಟ ಕಡ್ಡಾಯವಾಗಿರಲಿದೆ. ಹಾಗೆಯೇ, ಊಟಕ್ಕೆ ತಗಲುವ ವೆಚ್ಚವನ್ನೂ ವಿಧಿಸಲಾಗುತ್ತದೆ. ಊಟದ ವೆಚ್ಚ ನಿಲ್ದಾಣದಿಂದ ನಿಲ್ದಾಣಕ್ಕೆ ವಿಭಿನ್ನವಾಗಿರುತ್ತದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.