ಉತ್ತರ ಪ್ರದೇಶ: ನೂರಕ್ಕೂ ಅಧಿಕ ದನಗಳ ಸಾವು; ತನಿಖೆಗೆ ಆದೇಶ
Team Udayavani, Feb 11, 2019, 6:08 AM IST
ಮುಜಫರನಗರ : ಉತ್ತರ ಪ್ರದೇಶದ ಮುಜಫರನಗರ ಜಿಲ್ಲೆಯ ಗ್ರಾಮಗಳಲ್ಲಿ ಕಳೆದೆರಡು ದಿನಗಳಲ್ಲಿ ನೂರಕ್ಕೂ ಅಧಿಕ ಗೋವುಗಳು ಸಾವಪ್ಪಿದ್ದು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇಯುತ್ತಿದ್ದ ದನಗಳು ಸತ್ತಿರುವುದರಿಂದ ಇವು ವಿಷಕಾರಿ ಹುಲ್ಲನ್ನು ತಿಂದಿರಬಹುದು ಅಥವಾ ಮಲಿನಯುಕ್ತ ನೀರನ್ನು ಕುಡಿದಿರಬಹುದು ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಹೇಳಿದ್ದಾರೆ.
ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಕಂದಾಯ ಇಲಾಖೆಯ ಒಂದು ತಂಡ ಮತ್ತು ಪಶು ವೈದ್ಯರು ಸ್ಥಳಕ್ಕೆ ಹೋಗಿದ್ದು ದನಗಳ ಸಾವಿಗೆ ಕಾರಣವೇನೆಂಬುದನ್ನು ಕಂಡುಕೊಳ್ಳಲಿದ್ದಾರೆ. ಈ ದನಗಳನ್ನು ಆಸರೆ ಕೇಂದ್ರದಿಂದ ಗೋಮಾಳಕ್ಕೆ ತರಲಾಗಿತ್ತು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು