ದಿಲ್ಲಿ ಹೊಟೇಲ್ ಅಗ್ನಿ ದುರಂತ: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ
Team Udayavani, Feb 12, 2019, 6:11 AM IST
ಹೊಸದಿಲ್ಲಿ : ಮಧ್ಯ ದಿಲ್ಲಿಯ ಕರೋಲ್ ಬಾಗ್ ನಲ್ಲಿ ಇಂದು ಮಂಗಳವಾರ 17 ಜನರನ್ನು ಬಲಿ ಪಡೆದಿರುವ ಹೊಟೇಲ್ ಅಗ್ನಿ ದುರಂತದ ಬಗ್ಗೆ ದಿಲ್ಲಿ ಸರಕಾರ ಮ್ಯಾಜಿಸ್ಟ್ರೇಟರ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ಅಗ್ನಿ ದುರಂತದ ಸುದ್ದಿ ತಿಳಿದೊಡನೆಯೇ ನಸುಕಿನ ವೇಳೆ ಅರ್ಪಿತ್ ಪ್ಯಾಲೇಸ್ ಹೊಟೇಲ್ಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ ಸಚಿವ ಜೈನ್ ಅವರು, ದಿಲ್ಲಿಯಲ್ಲಿನ ಐದು ಮತ್ತು ಐದಕ್ಕಿಂತ ಹೆಚ್ಚು ಮಹಡಿಗಳ ಕಟ್ಟಡಗಳಲ್ಲಿನ ಅಗ್ನಿ ಸುರಕ್ಷೆ ಮತ್ತು ಮುಂಜಾಗ್ರತೆ ವ್ಯವಸ್ಥೆಯ ಬಗ್ಗೆ ತಪಾಸಣೆ ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ತಾನು ಅಗ್ನಿ ಶಾಮಕ ದಳವನ್ನು ಕೇಳಿಕೊಂಡಿರುವುದಾಗಿ ತಿಳಿಸಿದರು.
17 ಜನರನ್ನು ಬಲಿ ಪಡೆದಿರುವ ಅಗ್ನಿ ದುರಂತ ಸಂಭವಿಸಿರುವ ದಿಲ್ಲಿ ಹೊಟೇಲ್ನಲ್ಲಿ ಕೆಲವೊಂದು ಲೋಪಗಳು ಇದ್ದುದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ; ತಪ್ಪುಗಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಜೈನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!