ಭೂ ಹಗರಣ: ಪ್ರಿಯಾಂಕಾ ಜತೆ ಜೈಪುರದಲ್ಲಿ ED ತನಿಖೆಗೆ ಹಾಜರಾದ ವಾದ್ರಾ
Team Udayavani, Feb 12, 2019, 6:47 AM IST
ಜೈಪುರ : ರಾಜಸ್ಥಾನದ ಗಡಿ ಜಿಲ್ಲೆಯಾಗಿರುವ ಬಿಕಾನೇರ್ ನಲ್ಲಿ ಭೂ ಕಬಳಿಕೆ ಹಗರಣದ ಬಗೆಗಿನ ಜಾರಿ ನಿರ್ದೇಶನಾಲಯದ ತನಿಖೆಯನ್ನು ಎದುರಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾವ ರಾಬರ್ಟ್ ವಾದ್ರಾ ಅವರಿಂದು ಜೈಪುರದಲ್ಲಿನ ED ವಲಯ ಕಾರ್ಯಾಲಯಕ್ಕೆ ಆಗಮಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪತ್ನಿ ಪ್ರಿಯಾಂಕಾ ಗಾಂಧಿ ಅವರು ರಾಬರ್ಟ್ ವಾದ್ರಾ ಜತೆ ED ಕಾರ್ಯಾಲಯದ ವರೆಗೆ ಆಗಮಿಸಿದರು.
ಜಾರಿ ನಿರ್ದೇಶನಾಲಯದ ಎದುರು ವಾದ್ರಾ ತನಿಖೆಗೆ ಹಾಜರಾಗುತ್ತಿರುವುದು ನಾಲ್ಕನೇ ಬಾರಿ ಮತ್ತು ಜೈಪುರದಲ್ಲಿ ಮೊದಲನೇ ಬಾರಿ ಯಾಗಿದೆ.
ಭೂ ಕಬಳಿಕೆ ಹಗರಣದ ತನಿಖೆ ಸಂಬಂಧ ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳಕೂಡದೆಂದು ವಿನಂತಿಸಿಕೊಂಡದ್ದನ್ನು ಪರಿಗಣಿಸಿದ್ದ ರಾಜಸ್ಥಾನ ಹೈಕೋರ್ಟ್, ಜೈಪುರದಲ್ಲಿನ ED ಕಾರ್ಯಾಲಯದಲ್ಲಿ ತನಿಖೆಗೆ ಹಾಜರಾಗಿ ಸಹಕರಿಸುವಂತೆ ರಾಬರ್ಟ್ ವಾದ್ರಾ ಮತ್ತು ಆತನ ತಾಯಿಗೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ