ಕೋರ್ಟ್ ನಿಂದನೆ: ರಾವ್, DoPಗೆ ಸುಪ್ರೀಂ ಶಿಕ್ಷೆ, 1 ಲಕ್ಷ ರೂ. ದಂಡ
Team Udayavani, Feb 12, 2019, 7:06 AM IST
ಹೊಸದಿಲ್ಲಿ : ಸಿಬಿಐನ ಆಗಿನ ಪ್ರಭಾರ ನಿರ್ದೇಶಕ ಎಂ ನಾಗೇಶ್ವರ ರಾವ್ ಮತ್ತು ಸಿಬಿಐ ನ ಪ್ರಾಸಿಕ್ಯೂಶನ್ ನಿರ್ದೇಶಕ (DoP) ಎಸ್ ಭಾಸು ರಾಮ್ ಅವರನ್ನು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ಕೋರ್ಟ್ ನಿಂದನೆಯ ಅಪರಾಧಿಗಳೆಂದು ಪರಿಗಣಿಸಿತು.
ಮಾತ್ರವಲ್ಲದೆ ಇಂದು ಕೋರ್ಟ್ ಕಲಾಪ ಮುಗಿಯುವ ತನಕ ನ್ಯಾಯಾಲಯದಲ್ಲಿ ಶಿಕ್ಷೆಯ ರೂಪದಲ್ಲಿ ಕುಳಿತಿರಲು ಅವರಿಗೆ ಆದೇಶಿಸಿತು.
ಬಿಹಾರದ ಆಸರೆ ಮನೆ ಲೈಂಗಿಕ ಹಗರಣದ ತನಿಖೆ ನಡಸುತ್ತಿದ್ದ ಸಿಬಿಐ ಜಂಟಿ ನಿರ್ದೇಶಕ ಎ ಕೆ ಶರ್ಮಾ ಅವರನ್ನು ವರ್ಗಾಯಿಸುವ ಮೂಲಕ ಸುಪ್ರೀಂ ಕೋರ್ಟಿನ ಆದೇಶಕ್ಕೆ ಉದ್ದೇಶಪೂರ್ವಕ ಅವಿಧೇಯತೆ ತೋರಿದ ಅಪರಾಧಕ್ಕಾಗಿ ರಾವ್ ಮತ್ತು ರಾಮ್ ಅವರಿಗೆ ಸರ್ವೋಚ್ಚ ನ್ಯಾಯಾಲಯ ತಲಾ 1 ಲಕ್ಷ ರೂ. ದಂಡವನ್ನು ವಿಧಿಸಿತು.
ಶರ್ಮಾ ಅವರನ್ನು ವರ್ಗಾಯಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಪ್ರಭಾರ ಸಿಬಿಐ ನಿರ್ದೇಶಕ ನಾಗೇಶ್ವರ್ ರಾವ್ ಮತ್ತು DoP ಭಾಸು ರಾಮ್ ಗೆ ಕೋರ್ಟ್ ನಿಂದನೆ ನೊಟೀಸ್ ಜಾರಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ